Sunday, March 22, 2026

Anganwadi workers Karnataka

‘ಆಶಾ ಕಾರ್ಯಕರ್ತೆ’ಯರ ಪರ ಕೇಂದ್ರಯಲ್ಲಿ HDK ಹೈ-ಲೆವೆಲ್ ಸಭೆ!

ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ ಹೊಸ ಭರವಸೆಯ ಬೆಳಕು ಮೂಡೋ ಸಾಧ್ಯತೆ ಹೆಚ್ಚಿದೆ. ಕರ್ನಾಟಕದಲ್ಲಿ ಅಂಗನವಾಡಿ, ಅಕ್ಷರ ದಾಸೋಹ ಮತ್ತು ಆಶಾ ಕಾರ್ಯಕರ್ತೆಯರು ಮುಂದಿಟ್ಟಿರುವ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರ ಮಟ್ಟದಲ್ಲಿ ಮಹತ್ವದ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img