Friday, August 7, 2026

Anganwadi workers Karnataka

‘ಆಶಾ ಕಾರ್ಯಕರ್ತೆ’ಯರ ಪರ ಕೇಂದ್ರಯಲ್ಲಿ HDK ಹೈ-ಲೆವೆಲ್ ಸಭೆ!

ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ ಹೊಸ ಭರವಸೆಯ ಬೆಳಕು ಮೂಡೋ ಸಾಧ್ಯತೆ ಹೆಚ್ಚಿದೆ. ಕರ್ನಾಟಕದಲ್ಲಿ ಅಂಗನವಾಡಿ, ಅಕ್ಷರ ದಾಸೋಹ ಮತ್ತು ಆಶಾ ಕಾರ್ಯಕರ್ತೆಯರು ಮುಂದಿಟ್ಟಿರುವ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರ ಮಟ್ಟದಲ್ಲಿ ಮಹತ್ವದ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img