Wednesday, April 16, 2025

angry

Shivalinge gowda: ಹಾಸನ ಜಿ.ಪಂ. ಸಭಾಂಗಣದಲ್ಲಿ ಕೆಡಿಪಿ ಸಭೆ

ಹಾಸನ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಭೆ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುರೇಶ್‌ಗೆ ಕ್ಲಾಸ್ ತೆಗೆದುಕೊಂಡ ಸಚಿವ ರಾಜಣ್ಣ ಯಾವ ಊರು ನಿಂದು, ನೀನು ಎಲ್ಲಿ ವಾಸವಾಗಿದ್ದೀಯಾ ನೀನ್ನನ್ನು ನೋಡಿದ್ರೆ ಕೆಲಸ ಮಾಡವನ ತರ ಕಾಣ್ತಿಲ್ಲಾ ಏನ್ ಮಾಡ್ತಿದಿಯಾ ನಿನ್ ತಲೆ ನೀನು ಎಲ್ಲಿ ವಾಸ ಮಾಡ್ತಿದ್ದಿಯಾ ಸುಳ್ಳು...

U.T khadhar: ಕಂದಕೂರ್ ವಿರುದ್ದ ಗರಂ ಆದ ಸಭಾಧ್ಯಕ್ಷರು

ರಾಜಕೀಯ ಸುದ್ದಿ: ಕೆಳೆದ ಒಂದು ವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು ಶುಕ್ರವಾರ ಬಜೆಟ್ ಘೋಷಣೆ ಕಾರ್ಯ ಕೂಡಾ ಜರುಗಿರು ಬಜೆಟ್ ಮಂಡನೆ ಸಮಯದಲ್ಲಿ ಅಪರಿಚಿತರೊಬ್ಬರು  ವಿಧಾನಮಂಡಲ ಅಧಿವೇಶನದೊಳಗೆ ಪ್ರವೇಶಿಸಿ ಭದ್ರತಾ ಲೋಪವನ್ನು ಎತ್ತಿ ತೋರಿಸಿದರು ಹಾಗೂ ಈಗ ಬಾರಿ ಚರ್ಚೆಯಲ್ಲಿರವ ಪೆನ್ ಡ್ರೈವ್ ವಿಚಾರಕ್ಕೆ ಇಂದು ತೆರೆ ಎಳೆಯಲಿದ್ದಾರೆ ಜೆಡಿಯಸ್ ಶಾಸಕರಾಗಿರುವ ಶಾಸಕ ಶರಣುಗೌಡ ಕಂದಕೂರ್...

ನೆಮ್ಮದಿ ಬೇಕಂದ್ರೆ ಈ 4 ಸಂಗತಿಯಿಂದ ದೂರವಿರಿ..

ಕೆಲವರಿಗೆ ಹೊತ್ತಿನ ತುತ್ತಿದ್ದರೆ ಸಾಕು. ಹಾಗೆ ಹೊತ್ತಿಗೆ ತುತ್ತು ಸಿಕ್ಕವನಿಗೆ ಕೈ ತುಂಬ ದುಡ್ಡು ಬೇಕು. ದುಡ್ಡಿದ್ದವನಿಗೆ ನೆಮ್ಮದಿ ಬೇಕು.  ಹೀಗೆ ಮನುಷ್ಯನ ಬಳಿ ಏನೇ ಇದ್ದರೂ ನೆಮ್ಮದಿ ಇರದಿದ್ದಲ್ಲಿ, ಅವನು ಬದುಕಲು ಸಾಧ್ಯವಿಲ್ಲ. ಕೆಲ ಸಲ ಕೋಟ್ಯಾಧಿಶ್ವರನಾದ, ಚೆಂದದ ಪತ್ನಿ ಇರುವ, ವಿದ್ಯಾವಂತ ಮಕ್ಕಳಿರುವ ಮನುಷ್ಯ ನೇಣಿಗೆ ಶರಣಾಗುತ್ತಾನೆ. ಯಾಕಂದ್ರೆ ಅವನ ಬಳಿ...

ನಮಗೆ ಎಷ್ಟೇ ಸಿಟ್ಟು ಬಂದರೂ, ನಾವು ತಾಳ್ಮೆಗೆಡಬಾರದು ಅನ್ನೋದಕ್ಕೆ ಕಾರಣವೇನು..?

ಮನುಷ್ಯ ಅಂದಮೇಲೆ ಕೋಪ, ಖುಷಿ, ಸುಖ ದುಃಖ ಎಲ್ಲವೂ ಇರುತ್ತದೆ. ದುಃಖವನ್ನ ಹೇಗಾದರೂ ತಡೆದುಕೊಳ್ಳಬಹುದು. ಖುಷಿಯನ್ನ ಅನುಭವಿಸಬಹುದು. ಆದ್ರೆ ಕೋಪವನ್ನ ಮಾತ್ರ ನಾವು ತಡೆದುಕೊಳ್ಳಬೇಕಾಗುತ್ತದೆ. ಯಾಕಂದ್ರೆ ನಾವು ಯಾವಾಗ ಕೋಪವನ್ನು ತಡೆದುಕೊಳ್ಳುವುದಿಲ್ಲವೋ, ಆವಾಗ ನಮ್ಮಿಂದ ಅಚಾತುರ್ಯ ನಡೆದು ಹೋಗುತ್ತದೆ. ಹಾಗಾಗಿ ತಾಳ್ಮೆಗೆಡದೇ, ಸುಮ್ಮನಿರುವುದು ಲೇಸು. ಹಾಗಾದ್ರೆ ನಾವ್ಯಾಕೆ ಸಿಟ್ಟು ಮಾಡಿಕೊಳ್ಳಬಾರದು ಅನ್ನೋ ಬಗ್ಗೆ ಸಂಪೂರ್ಣ...

ನಿಮ್ಮ ಗೆಳೆಯ/ಗೆಳತಿ ಒಳ್ಳೆಯವರಾ ಇಲ್ಲವಾ ಅಂತಾ ತಿಳಿಯೋದು ಹೇಗೆ..?

ಎಲ್ಲರಿಗೂ ತಮ್ಮ ಗೆಳೆಯ ಅಥವಾ ಗೆಳತಿ, ಉತ್ತಮರು, ಒಳ್ಳೆಯವರು ಅಂತಾನೇ ಅನ್ನಿಸುತ್ತದೆ. ಯಾಕಂದ್ರೆ ನಿಮಗೆ ಈವರೆಗೆ ಕಷ್ಟಕಾಲ ಬಂದಿರ್ಲಿಕ್ಕಿಲ್ಲಾ. ಆದ್ರೆ ಕಷ್ಟ ಕಾಲದಲ್ಲೂ ನೆಪ ಹೇಳದೇ, ಓಡಿ ಹೋಗದೇ, ನಿಮಗೆ ಸಾಥ್ ಕೊಡುತ್ತಾರಲ್ಲ, ಅವರೇ ನಿಜವಾದ ಗೆಳೆಯ ಗೆಳತಿ. ಹಾಗಾದ್ರೆ ನಿಮ್ಮ ಗೆಳೆಯರು ಉತ್ತಮರಾ ಇಲ್ಲವಾ ಅಂತಾ ತಿಳಿಯೋದು ಹೇಗೆ ಅನ್ನೋ ಬಗ್ಗೆ ಸಂಪೂರ್ಣ...

ಈ 3 ಗುಣಗಳಿಂದಲೇ ಕೆಲವರು ಯಶಸ್ವಿಯಾಗದೇ ಇರೋದು..

ನೀವು ಯಾವುದಾದರೂ ಉದ್ಯಮದಲ್ಲಿ ಸಫಲತೆ ಸಿಗದವರನ್ನು, ಯಾವುದಾದರೂ ಕೆಲಸದಲ್ಲಿ ಯಶಸ್ಸು ಸಾಧಿಸದೇ, ಅರ್ಧಕ್ಕೆ ಕೆಲಸ ಬಿಟ್ಟವರನ್ನು ಒಮ್ಮೆ ಮಾತನಾಡಿಸಿ, ಅವರ ಬಳಿ, ಅವರ ಸೋಲಿಗೆ ಕಾರಣವೇನು ಎಂದು ಕೇಳಿ. ಆಗ ಅವರು ನನ್ನ ಕುಟುಂಬದಲ್ಲಿ ಯಾರಿಗೂ ಉದ್ಯಮದ ಬಗ್ಗೆ ಗೊತ್ತಿರಲಿಲ್ಲ. ನನ್ನ ಬಳಿ ಕೆಲಸ ಮಾಡುತ್ತಿದ್ದವರು, ಅರ್ಧಕ್ಕೆ ಕೆಲಸಬಿಟ್ಟು ಹೋದರು. ಇತ್ಯಾದಿ ಕಾರಣಗಳನ್ನು ಹೇಳಿ,...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img