ಮಹಾರಾಷ್ಟ್ರ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್ಸಿಪಿ ನಾಯಕ ಅನಿಲ್ ದೇಶಮುಖ್ಗೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶಮುಖ್ ಅವರನ್ನು ಬಂಧಿಸಲಾಗಿತ್ತು. ವಿಶೇಷ ಸಿಬಿಐ ನ್ಯಾಯಾಲಯವು ಕಳೆದ ತಿಂಗಳು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ದೇಶಮುಖ್ ಅವರು ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ದೇಶಮುಖ್ ಅವರು...
www.karnatakatv.net: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಇಂದು ಮುಂಬೈನ್ಯಾಯಾಲಯ ನವೆಂಬರ್ 6 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿದೆ.
ಹಣ ವರ್ಗಾವಣೆ ಪ್ರಕರಣದಲ್ಲಿ ಸುಮಾರು 12 ಗಂಟೆಗಳ ಕಾಲ ವಿಚಾರಣೆಯ ನಂತರ ಸೋಮವಾರ ತಡರಾತ್ರಿ ದೇಶಮುಖ್ ರನ್ನು ಇಡಿ ಬಂಧಿಸಿದ್ದು, ಇಂದು ವಿಶೇಷ ರಜಾ...
2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರು, ಗಣ್ಯರಿಗೆ ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡುವ ಸಂಪ್ರದಾಯ...