ಮನೆಯಲ್ಲಿ (pets)ಸಾಕು ಪ್ರಾಣಿ ಅಥವಾ ಪಕ್ಷಿಗಳನ್ನು ಇಡುವುದು ಸಾಮಾನ್ಯವಾದ ವಿಷಯ. ಆದರೆ ಪಂಜರಗಳಲ್ಲಿ ಹಕ್ಕಿಗಳನ್ನು ಇಡುವುದು ಶುಭವೇ ಅಥವಾ ಅಶುಭವೇ ಎಂಬ ಪ್ರಶ್ನೆ ಬಹಳ ಮಂದಿಯಲ್ಲಿ ಇದೆ.ಶಾಸ್ತ್ರಜ್ಞರು ಹೇಳುವಂತೆ ಭಗವಂತನ ವರಗಳಾದ ಭೂಮಿ, ಗಾಳಿ, ನೀರು ಎಲ್ಲ ಜೀವಿಗಳಿಗೂ ಸೇರಿವೆ. ಹೀಗಿರುವಾಗ ಪಕ್ಷಿಗಳನ್ನು ಬಂಧಿಸುವುದು ಅವುಗಳ ಸ್ವಾತಂತ್ರ್ಯ ಕಸಿದುಕೊಂಡಂತಾಗುತ್ತದೆ. ಇದು ಮನೆಯ ಶಾಂತಿಗೆ ಭಂಗ...
ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ದೇವಸ್ಥಾನದ ಎದುರು ಕುರಿ ಕಡಿಯುತ್ತಿದ್ದ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸೀಗಹಳ್ಳಿಯ ಪಟಾಲಮ್ಮ ದೇವಿ ಹಾಗೂ ಸಫಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಕೆಲವರು ಕುರಿ, ಹತ್ತಾರು ಕೋಳಿಗಳನ್ನು ತಂದಿರುವ ಮಾಹಿತಿ ಪ್ರಾಣಿ ಹಕ್ಕು ಹೋರಾಟಗಾರ ಕೆ.ಬಿ. ಹರೀಶ್ ಅವರಿಗೆ ಸಿಕ್ಕಿದೆ. ಆದಾದ ಕೆಲವೇ ನಿಮಿಷಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು...
Viral Video: ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ತಾಗಿಯೇ ಸದ್ದು ಮಾಡುತ್ತಿರುವ ವೀಡಿಯೋ ಇದು. ಒಂದೆಡೆ ವ್ಯಕ್ತಿಯೋರ್ವ ನಿರಾಶ್ರಿತನಾಗಿ ಕೈಯಲ್ಲೊಂದು ನಾಯಿಮರಿಯನ್ನು ಹಿಡಿದು ಕುಳಿತಿರೋ ದೃಶ್ಯ, ಇನ್ನೊಂದು ಕ್ಷಣದಲ್ಲೇ ಅದೆಲ್ಲಿಂದಲೂ ಬಂದ ದುಷ್ಕರ್ಮಿಗಳು ನಾಯಿಮರಿಯನ್ನು ಎಳೆದೊಯ್ಯುತ್ತಿರುವ ದೃಶ್ಯ. ಅವರು ಯಾರೋ ಕಿರಾತಕರು ಅಂದು ಕೊಂಡರೆ ಖಂಡಿತಾ ಅದು ನಿಮ್ಮ ಭ್ರಮೆ ಅಷ್ಟೇ ಕಾರಣ ಅವರ್ಯಾರು ಕಿರಾತಕರಲ್ಲ....
Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ.
https://www.youtube.com/watch?v=LrBVXnJ-WGM
ಈ ಬಗ್ಗೆ ಮಹಾಂತೇಷ್...