ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ದೇವಸ್ಥಾನದ ಎದುರು ಕುರಿ ಕಡಿಯುತ್ತಿದ್ದ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸೀಗಹಳ್ಳಿಯ ಪಟಾಲಮ್ಮ ದೇವಿ ಹಾಗೂ ಸಫಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಕೆಲವರು ಕುರಿ, ಹತ್ತಾರು ಕೋಳಿಗಳನ್ನು ತಂದಿರುವ ಮಾಹಿತಿ ಪ್ರಾಣಿ ಹಕ್ಕು ಹೋರಾಟಗಾರ ಕೆ.ಬಿ. ಹರೀಶ್ ಅವರಿಗೆ ಸಿಕ್ಕಿದೆ. ಆದಾದ ಕೆಲವೇ ನಿಮಿಷಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು...
Viral Video: ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ತಾಗಿಯೇ ಸದ್ದು ಮಾಡುತ್ತಿರುವ ವೀಡಿಯೋ ಇದು. ಒಂದೆಡೆ ವ್ಯಕ್ತಿಯೋರ್ವ ನಿರಾಶ್ರಿತನಾಗಿ ಕೈಯಲ್ಲೊಂದು ನಾಯಿಮರಿಯನ್ನು ಹಿಡಿದು ಕುಳಿತಿರೋ ದೃಶ್ಯ, ಇನ್ನೊಂದು ಕ್ಷಣದಲ್ಲೇ ಅದೆಲ್ಲಿಂದಲೂ ಬಂದ ದುಷ್ಕರ್ಮಿಗಳು ನಾಯಿಮರಿಯನ್ನು ಎಳೆದೊಯ್ಯುತ್ತಿರುವ ದೃಶ್ಯ. ಅವರು ಯಾರೋ ಕಿರಾತಕರು ಅಂದು ಕೊಂಡರೆ ಖಂಡಿತಾ ಅದು ನಿಮ್ಮ ಭ್ರಮೆ ಅಷ್ಟೇ ಕಾರಣ ಅವರ್ಯಾರು ಕಿರಾತಕರಲ್ಲ....
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...