Wednesday, February 25, 2026

Animal Rescue team

ಬೆಡ್ ರೂಂನ ಹಾಸಿಗೆ ಮೇಲೆ ಪ್ರತ್ಯಕ್ಷವಾಯ್ತು ಹುಲಿ..!

ಅಸ್ಸಾಂ: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಅಸ್ಸಾಂನಲ್ಲಿ ಸುಮಾರು 43 ಲಕ್ಷ ಮಂದಿ ನಲೆ ಕಳೆದುಕೊಂಡಿದ್ದಾರೆ. ಅಲ್ಲದೆ ವಿಶ್ವವಿಖ್ಯಾತ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನಕ್ಕೂ ಪ್ರವಾಹದ ಬಿಸಿ ತಟ್ಟಿದ್ದು, ನೂರಾರು ಪ್ರಾಣಿ ಪಕ್ಷಿಗಳು ಸಾವನ್ನಪ್ಪಿವೆ. ಪ್ರವಾಹದಿಂದ ಕಂಗಾಲಾದ ಹುಲಿಯೊಂದು, ಆಹಾರ ಸಿಗದೆ ಕೊನೆಗೆ ನಗರ ಪ್ರದೇಶದತ್ತ ಮುಖ ಮಾಡಿದೆ. ಅಲ್ಲದೇ ಮನೆಯೊಂದರ ಬೆಡ್ ರೂಮ್ ಪ್ರವೇಶಿಸಿದ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img