Tuesday, July 28, 2026

Animal Rescue

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ ತೋಟದಲ್ಲಿರುವ ಬಾವಿಗೆ ಚಿರತೆ ಬಂದು ಬಿದ್ದಿದೆ. ನವಿಲನ್ನು ಬೆನ್ನಟ್ಟಿದ ಬರುತ್ತಿದ್ದ ವೇಳೆ ಚಿರತೆ ಸಮತೋಲನ ಕಳೆದುಕೊಂಡು ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ವಿಶೇಷವೆಂದರೆ, ಚಿರತೆಯ ಜೊತೆಯಲ್ಲೇ ನವಿಲೂ...
- Advertisement -spot_img

Latest News

ಜಪಾನ್‌ನಲ್ಲಿ 7.1 ತೀವ್ರತೆಯ ಭೀಕರ ಭೂಕಂಪ – ಸುನಾಮಿ ಎಚ್ಚರಿಕೆ ಜಾರಿ!

ಜಪಾನ್ ದೇಶದಲ್ಲಿ ಮತ್ತೊಮ್ಮೆ ಭೀಕರ ಭೂಕಂಪ ಸಂಭವಿಸಿದ್ದು, ಭೂಮಿಯ ತೀವ್ರ ಕಂಪನದಿಂದ ಜನ ನಡುಗಿಹೋಗಿದ್ದಾರೆ. ಈ ಪ್ರಕೃತಿ ವಿಕೋಪದಿಂದ ಇಡೀ ಜಗತ್ತಿನಲ್ಲಿ ಮತ್ತೊಮ್ಮೆ ಆತಂಕದ ನೆರಳು...
- Advertisement -spot_img