Viral Video: ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ತಾಗಿಯೇ ಸದ್ದು ಮಾಡುತ್ತಿರುವ ವೀಡಿಯೋ ಇದು. ಒಂದೆಡೆ ವ್ಯಕ್ತಿಯೋರ್ವ ನಿರಾಶ್ರಿತನಾಗಿ ಕೈಯಲ್ಲೊಂದು ನಾಯಿಮರಿಯನ್ನು ಹಿಡಿದು ಕುಳಿತಿರೋ ದೃಶ್ಯ, ಇನ್ನೊಂದು ಕ್ಷಣದಲ್ಲೇ ಅದೆಲ್ಲಿಂದಲೂ ಬಂದ ದುಷ್ಕರ್ಮಿಗಳು ನಾಯಿಮರಿಯನ್ನು ಎಳೆದೊಯ್ಯುತ್ತಿರುವ ದೃಶ್ಯ. ಅವರು ಯಾರೋ ಕಿರಾತಕರು ಅಂದು ಕೊಂಡರೆ ಖಂಡಿತಾ ಅದು ನಿಮ್ಮ ಭ್ರಮೆ ಅಷ್ಟೇ ಕಾರಣ ಅವರ್ಯಾರು ಕಿರಾತಕರಲ್ಲ....
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...