ನಾಯಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಲಾಗತ್ತಂತೆ. ಹೀಗಂತ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ಯಾವುದೇ ಪ್ರಚೋದನೆಯಿಲ್ಲದೆ ಮನುಷ್ಯರನ್ನು ಒಂದಕ್ಕಿಂತ ಹೆಚ್ಚು ಬಾರಿ ಕಚ್ಚುವ ನಾಯಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಸೂಚನೆ ನೀಡಲಾಗಿದೆ. ಈ ಕ್ರಮವು ಬೀದಿ ನಾಯಿಗಳ ಹೆಚ್ಚುತ್ತಿರುವ ಹಾವಳಿ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಕೈಗೊಳ್ಳಲಾಗಿದೆ.
ನಾಯಿಗಳು ಮೊದಲ ಬಾರಿಗೆ ಪ್ರಚೋದನೆಯಿಲ್ಲದೆ ಯಾರನ್ನಾದರೂ...
ದೆಹಲಿ, ಬೆಂಗಳೂರು ಹಾಗೂ ತಮಿಳುನಾಡಿನಲ್ಲಿ ಬೀದಿ ನಾಯಿಗಳ ಸಮಸ್ಯೆ ಹೆಚ್ಚಾಗುತ್ತಿದೆ. ರಸ್ತೆಗಳಲ್ಲಿ ಓಡಾಡುವವರ ಮೇಲೆ ನಡೆದ ದಾಳಿಗೆ ಅನೇಕ ಮಂದಿ ಬಲಿಯಾಗುತ್ತಿದ್ದಾರೆ. ಇದನ್ನು ಸೂಕ್ಷ್ಮವಾಗಿ ನೋಡಿದ ಸುಪ್ರೀಂ ಕೋರ್ಟ್ ದೆಹಲಿ ಸೇರಿದಂತೆ ಎಲ್ಲಾ ನಗರಗಳಿಗೆ ಕಠಿಣ ಸೂಚನೆಗಳನ್ನು ನೀಡಿದೆ.
ದೆಹಲಿಯಲ್ಲಿರುವ ಎಲ್ಲಾ ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಲು ಸುಪ್ರೀಂಕೋರ್ಟ್ ಆದೇಶಿಸಿದೆ. ಆ ಆದೇಶದ ಒಂದು ದಿನದ...
Hubli Political News: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ....