ಹೊಂಬಾಳೆ ಫಿಲಂಸ್ ನಿರ್ಮಿಸಿ ವಿತರಣೆ ಮಾಡಿರುವ ಪೌರಾಣಿಕ ಕಥೆಯನ್ನು ಆಧರಿಸಿದ ಅನಿಮೇಷನ್ ಸಿನಿಮಾ ‘ಮಹಾವತಾರ್ ನರಸಿಂಹ’ ಜುಲೈ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಪ್ರೇಕ್ಷಕರಿಂದ ಸತತ ಪೋಷಣೆ ಸಿಕ್ಕ ಈ ಸಿನಿಮಾ, ಬಾಕ್ಸ್ ಆಫೀಸ್ನಲ್ಲಿ ಎಲ್ಲ ನಿರೀಕ್ಷೆಗಳನ್ನು ಮೀರಿದ ಯಶಸ್ಸು ಸಾಧಿಸಿತು. ಈ ಸಿನಿಮಾ ದೊಡ್ಡ ತಾರೆಯರು ನಟಿಸಿರುವ ಸಿನಿಮಾಗಳನ್ನೂ ಹಿಂದಿಕ್ಕುವಂತೆ ಗಮನ ಸೆಳೆದಿದೆ.
ಅಶ್ವಿನ್...
ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ನಡೆದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ...