Saturday, April 19, 2025

anirudh jathkar

National award; ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ್; ಅಭಿಮಾನಿಗಳಿಂದ ಆತ್ಮೀಯ ಸನ್ಮಾನ .

ಸಿನಿಮಾ ಸುದ್ದಿ: ಹಿರಿತೆರೆ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟ ಅನಿರುದ್ಧ್ ಜತಕರ್. "ಬಾಳೇ ಬಂಗಾರ" ಸಾಕ್ಷ್ಯ ಚಿತ್ರದ ನಿರ್ದೇಶನಕ್ಕಾಗಿ ರಾಷ್ಟಪ್ರಶಸ್ತಿ ಮನ್ನಣೆ ದೊರೆತಿದೆ. ಈ ಸಂಭ್ರಮವನ್ನು ಅನಿರುದ್ಧ್ ಅವರ ಅಭಿಮಾನಿಗಳು ಸಂತೋಷದಿಂದ ಸಂಭ್ರಮಿಸಿದ್ದಾರೆ. ಇತ್ತೀಚೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಅನಿರುದ್ಧ್ ಜತಕರ ಅಭಿಮಾನಿ ಬಳಗದ ನಿಶಾದ್ (ಹೈದರಾಬಾದ್ ), ಗಾಯತ್ರಿ(...
- Advertisement -spot_img

Latest News

ಜಾತಿ ಗಣತಿ ವರದಿ ಜಾರಿಯಲ್ಲಿ ಇಡೋ ತಪ್ಪು ಹೆಜ್ಜೆ ಕಾಂಗ್ರೆಸ್‌ಗೆ ಅಪಾಯ : ಜಾರಕಿಹೊಳಿ ಶಾಕಿಂಗ್‌ ಹೇಳಿಕೆ –

ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ಜಾರಿಯ ವಿಚಾರಕ್ಕೆ ಸಂಬಂಧಿಸಿದ್ದಂತೆ ಸಮುದಾಯಗಳು ಹಾಗೂ ಸರ್ಕಾರದ ನಡುವೆ ತೀವ್ರ ಜಟಾಪಟಿ ಮುಂದುವರೆದಿದೆ. ಪ್ರಬಲ ಸಮುದಾಯಗಳು ಇದನ್ನು ವಿರೋಧಿಸಿದ್ದರೆ,...
- Advertisement -spot_img