International News : ಯೂರೋಪ್ ನಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕುಟುಂಬ ಸದ್ಯ ಜಾಲಿ ಮೂಡ್ ನಲ್ಲಿದ್ದಾರೆ. ಸದ್ಯ ಅನೇಕ ರಾಜಕೀಯ ವಿಚಾರವಾಗಿ ಜಂಜಾಟಬಗಳು ಚರ್ಚೆಗಳು ನಡೆಯುತ್ತಿದ್ದ ವೇಳೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಸ್ವಲ್ಪ ನಿರಾಳತೆ ಭಾವದಿಂದ ಯೂರೋಪ್ ಗೆ ಹಾರಿದ್ದಾರೆ.
ಇತ್ತೀಚೆಗಷ್ಟೇ ಬಿಜೆಪಿ ಹಾಗು ಜೆಡಿಎಸ್ ಮೈತ್ರಿ ಕುರಿತಾಗಿಯೂ ಅನೇಕ ಚರ್ಚೆಗಳು...
state news
ಬೆಂಗಳೂರು(ಫೆ.21): ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹಾರೋಹಳ್ಳಿ ಗ್ರಾಮವನ್ನು ತಾಲೂಕು ಎಂದು ಘೋಷಣೆ ಮಾಡಿ ಉದ್ಗಾಟನೆ ಮಾಡುವ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಅಶ್ವತ್ ನಾರಾಯಣ ಅವರ ಕೈಯಿಂದ ಉದ್ಗಾಟನೆ ಮಾಡಿಸಿ ಭಾಷಣ ಮಾಡಲು ನಿಂತರು ಭಾಷಣದಲ್ಲಿ ಮಾತನಾಡುವ ಸಂದರ್ಭದಲ್ಲಿ ನಮ್ಮ ಬಿಜೆಪಿ ಸರ್ಕಾರ ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಶ್ವಮವಹಿಸಿದೆ. ಎಂದು ಹೇಳುವಾಗ...
Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಹಾವೇರಿ ಜಿಲ್ಲೆಯ...