Friday, June 20, 2025

Anjali

ಅಂಜಲಿ ಅಂಬಿಗೇರ ಮನೆಗೆ ಮೂಜಗು ಸ್ವಾಮೀಜಿ, ಶಾಸಕ ಟೆಂಗಿನಕಾಯಿ ಭೇಟಿ

Hubli News: ಹುಬ್ಬಳ್ಳಿ: ನಿನ್ನೆ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಮೂರುಸಾವಿರ ಮಠದ ಸ್ವಾಮಿಜಿ, ರುದ್ರಾಕ್ಷಿಮಠದ ಸ್ವಾಮೀಜಿ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿ ಸಾಂತ್ವನ ಹೇಳಿದರು. ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ಹೇಳಿದರು. ಕುಟುಂಬಸ್ಥರ ಜೊತೆಗೆ ಸಮಾಲೋಚನೆ ನಡೆಸಿದರು. https://karnatakatv.net/anjali-case-accused-of-neglecting-despite-earlier-complaint-hubli-inspector-woman-constable-suspended/ https://karnatakatv.net/heroine-chandni-says-the-movie-a-is-a-timeless-love-story/ https://karnatakatv.net/i-would-have-kidnapped-you-if-you-were-in-pakistan-pak-cab-drivers-words-go-viral/

“ಅಂಜಲಿ ಕೊ* ಮಾಡಿದ ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ,” ಮಹಿಳೆಯ ಆಕ್ರೋಶ

Hubli News: ಹುಬ್ಬಳ್ಳಿ: ವೀರಾಪುರ ಓಣಿಯಲ್ಲಿ ಪ್ರಿಯಕರನಿಂದಲೇ ಕೊಲೆಗೀಡಾದ ಅಂಜಲಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಇದೀಗ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೇ ಯುವತಿಯರ ಮೇಲೆ ಅತ್ಯಾಚಾರ ಹಾಗೂ ಕೊಲೆಯಂತಹ ಪ್ರಕರಣಗಳು ನಡೆಯುತ್ತಿದೆ. ಹೀಗಾಗಿ ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಹೋಗಲು ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ.ಕೊಲೆ ಮಾಡಿದ ಆರೋಪಿಗಳನ್ನು ಸಾರ್ವಜನಿಕರ ಕೈಗೆ ಒಪ್ಪಿಸುವ ಕಾರ್ಯವನ್ನು ಮಾಡಬೇಕು.ಈ...
- Advertisement -spot_img

Latest News

Political News: ಚಕ್ರವರ್ತಿ ಸೂಲಿಬೆಲೆ ಅವರು ಸುಳ್ಳಿನ ಚಕ್ರವರ್ತಿಗಳು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದು, ಮಳೆಯ ಅವಾಂತರವನ್ನು ಮಿತಿಯಲ್ಲಿ ಇಡಲು ಮುಂಜಾಗೃತಾ ಕ್ರಮದ ಬಗ್ಗೆ ಚರ್ಚೆ...
- Advertisement -spot_img