Saturday, August 29, 2026

Anjali Ambiger

ಅಂಜಲಿ‌ ಕೊ* ಪ್ರಕರಣ : ದಾವಣಗೆರೆಯಲ್ಲಿ ಚಾಕು ಪತ್ತೆ: ಹ*ತ್ಯೆಗೆ ಬಳಸಿದ ಚಾಕು ಬಗ್ಗೆ ಮುಂದುವರೆದ ವಿಚಾರಣೆ

Crime News: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ತೀವ್ರಗೊಳಿಸಿದೆ. ಅಂಜಲಿ‌‌ ಹಂತಕ ಗಿರೀಶ್ ಕಸ್ಟಡಿ ಅವಧಿ ನಾಳಗೆ ಕೊನೆಗೊಳ್ಳಲಿದೆ‌. ಹೀಗಾಗಿ ಆರೋಪಿ ಕೊಲೆಗೆ ಬಳಸಿದ ಚಾಕುವುಗಾಗಿ ತೀವ್ರ ಶೋಧ ನಡೆಸಿದ್ದು, ಕೊನೆಗೂ ಸಿಐಡಿ‌ ಅಧಿಕಾರಿಗಳಿಗೆ ಕೊಲೆಗೆ ಬಳಸಿದ ಚಾಕು ಪತ್ತೆಯಾಗಿದೆ. ದಾವಣಗೆರೆ ತಾಲೂಕಿನ ಮಾಯಕೊಂಡ ಸಮೀಪದ ಬೊಮ್ಮನಹಳ್ಳಿ ಬಳಿ ರೈಲು ಹಳಿಯ ಪಕ್ಕದಲ್ಲಿ...

ಅಂಜಲಿ ಅಂಬಿಗೇರ ಕೊ* ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ

Hubli News: ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಖಂಡಿಸಿ ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನೇಹಾ ಹಿರೇಮಠ ಕೊಲೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಯುವತಿಯ ಕೊಲೆ ಮಾಡಿರುವುದು ನಿಜಕ್ಕೂ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಹೆಣ್ಣುಮಕ್ಕಳಿಗೆ ಭದ್ರತೆಯೇ ಇಲ್ಲವಾಗಿದೆ....
- Advertisement -spot_img

Latest News

Political News: ಕಾಂಗ್ರೆಸ್ ಭಂಡತನವನ್ನು ನಾವು ಸಂಸದೀಯ ವ್ಯವಸ್ಥೆಯಲ್ಲೇ ಭೇದಿಸಿ, ಬಗ್ಗಿಸಿದ್ದೇವೆ: ಸುನೀಲ್ ಕುಮಾರ್

Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು...
- Advertisement -spot_img