Sunday, September 8, 2024

Anjali case

ಅಂಜಲಿ ಹಂತಕ ಗಿರೀಶ್‌ಗೆ ಕಠಿಣ ಶಿಕ್ಷೆಯಾಗಬೇಕು: ವಿಚಾರಣೆ ಬಳಿಕ ಸಂತ್ರಸ್ತೆ ಹೇಳಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಹತ್ಯೆ ಆರೋಪಿ ಗಿರೀಶ್‌ನನ್ನು ಸಿಐಡಿ ಇಂದು ಇಡೀ ದಿನ ಡ್ರಿಲ್ ಮಾಡಿದ್ದು, ಪ್ರಕರಣದ ಬಗ್ಗೆ ಇಂಚಿಂಚು ಮಾಹಿತಿ ಪಡೆಯುತ್ತಿದೆ. ಅಲ್ಲದೇ, ಟ್ರೇನ್‌ನಲ್ಲಿ ಗದಗ ಮಹಿಳೆಗೆ ಗಿರೀಶ್ ಚಾಕು ಚುಚ್ಚಿದ್ದು, ಆ ಮಹಿಳೆಯನ್ನು ಕೂಡ ಕರೆಸಿ ವಿಚಾರಣೆ ನಡೆಸಲಾಗಿದೆ. ರೈಲಿನಲ್ಲಿ ಬರುವಾಗ, ದಾವಣಗೆರೆಯ ಬಳಿ, ಆ ಮಹಿಳೆ ಶೌಚಕ್ಕೆ...

Anjali case: ರಾಜ್ಯದಲ್ಲಿ ಯೋಗಿ ಮಾದರಿ ಸಿಎಂ ಬೇಕು, ಕಮೀಷನರ್ ವರ್ಗಾವಣೆ ಮಾಡಬೇಕು: ನೇಹಾ ತಂದೆ ಆಗ್ರಹ

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇಂತಹ ಅವ್ಯವಸ್ಥೆ ಸುಧಾರಣೆಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ರಾಜ್ಯಕ್ಕೆ ಬೇಕು. ಅಲ್ಲದೇ ಕೂಡ ಪೊಲೀಸ್ ಆಯುಕ್ತರನ್ನು ವರ್ಗಾವಣೆ ಮಾಡಬೇಕು ಎಂದು ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಗ್ರಹಿಸಿದ್ದಾರೆ. ಅಂಜಲಿ ಅಂಬಿಗೇರ ಮನೆಗೆ ಭೇಟಿ ನೀಡಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img