Wednesday, May 13, 2026

anjali story

Hubballi : ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣ; 98 ದಿನಗಳ ಬಳಿಕ ಚಾರ್ಜ್ ಶೀಟ್ ಸಲ್ಲಿಕೆ

ಹುಬ್ಬಳ್ಳಿ,: ಮೇ. 15ರಂದು ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಮನೆಗೆ ನುಗ್ಗಿ ಗಿರೀಶ್ ಅಲಿಯಾಸ್ ವಿಶ್ವ ಎಂಬಾತ ಕೊಲೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿ 494 ಪುಟಗಳ ಚಾರ್ಜ್​ಶೀಟ್​ನ್ನು ಹುಬ್ಬಳ್ಳಿಯ ಜೆಎಂಎಫ್​​ಸಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಮುಖ್ಯವಾಗಿ ಸಿಸಿಟಿವಿ, ಪ್ರತ್ಯಕ್ಷ ಸಾಕ್ಷಿ, ಹಂತಕನ ತಾಯಿ, ಗಿರೀಶ್...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img