Saturday, August 15, 2026

Anjali

ಅಂಜಲಿ ಅಂಬಿಗೇರ ಮನೆಗೆ ಮೂಜಗು ಸ್ವಾಮೀಜಿ, ಶಾಸಕ ಟೆಂಗಿನಕಾಯಿ ಭೇಟಿ

Hubli News: ಹುಬ್ಬಳ್ಳಿ: ನಿನ್ನೆ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಮೂರುಸಾವಿರ ಮಠದ ಸ್ವಾಮಿಜಿ, ರುದ್ರಾಕ್ಷಿಮಠದ ಸ್ವಾಮೀಜಿ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿ ಸಾಂತ್ವನ ಹೇಳಿದರು. ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ಹೇಳಿದರು. ಕುಟುಂಬಸ್ಥರ ಜೊತೆಗೆ ಸಮಾಲೋಚನೆ ನಡೆಸಿದರು. https://karnatakatv.net/anjali-case-accused-of-neglecting-despite-earlier-complaint-hubli-inspector-woman-constable-suspended/ https://karnatakatv.net/heroine-chandni-says-the-movie-a-is-a-timeless-love-story/ https://karnatakatv.net/i-would-have-kidnapped-you-if-you-were-in-pakistan-pak-cab-drivers-words-go-viral/

“ಅಂಜಲಿ ಕೊ* ಮಾಡಿದ ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ,” ಮಹಿಳೆಯ ಆಕ್ರೋಶ

Hubli News: ಹುಬ್ಬಳ್ಳಿ: ವೀರಾಪುರ ಓಣಿಯಲ್ಲಿ ಪ್ರಿಯಕರನಿಂದಲೇ ಕೊಲೆಗೀಡಾದ ಅಂಜಲಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಇದೀಗ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೇ ಯುವತಿಯರ ಮೇಲೆ ಅತ್ಯಾಚಾರ ಹಾಗೂ ಕೊಲೆಯಂತಹ ಪ್ರಕರಣಗಳು ನಡೆಯುತ್ತಿದೆ. ಹೀಗಾಗಿ ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಹೋಗಲು ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ.ಕೊಲೆ ಮಾಡಿದ ಆರೋಪಿಗಳನ್ನು ಸಾರ್ವಜನಿಕರ ಕೈಗೆ ಒಪ್ಪಿಸುವ ಕಾರ್ಯವನ್ನು ಮಾಡಬೇಕು.ಈ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img