ಕೊಪ್ಪಳ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧದ ನಡುವೆಯೂ, ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅಂಜನಾದ್ರಿ ಬೆಟ್ಟ ಏರಿರುವ ಘಟನೆ ಗಮನ ಸೆಳೆಯುತ್ತಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಮಾರ್ಚ್ 21ರಿಂದ 23ರವರೆಗೆ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು. ಆದರೂ, ದರ್ಶನಕ್ಕೆ ಒತ್ತಾಯಿಸಿದ ಕೆರೆಹಳ್ಳಿ, ಪೊಲೀಸರೊಂದಿಗೆ...
ಕೊಪ್ಪಳ: ಗಂಗಾವತಿ ತಾಲೂಕಿನಲ್ಲಿರುವ ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಇಂದು ಹನುಮ ಮಾಲಾಧಾರಿಗಳು ಆಗಮಿಸುತ್ತಿದ್ದಾರೆ. ಗಂಗಾವತಿ ನಗರದಿಂದ ನಡೆಯಲಿರುವ ಸಂಕೀರ್ತನಾ ಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಗಂಗಾವತಿ ಹಾಗೂ ಅಂಜನಾದ್ರಿ ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನು ಗಂಗಾವತಿಯಲ್ಲಿ 100ಕ್ಕೂ ಹೆಚ್ಚು ಸಿಸಿಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಕರ್ನಾಟಕ ರಾಜ್ಯ ಕ್ರೀಡಾಕೂಟದ ರೈಪಲ್ ಶೂಟಿಂಗ್ ನಲ್ಲಿ, ರನ್ನರ್...
News
ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಸಮೀಪದ ಧಾರ್ಮಿಕ ಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಭಾರತೀಯ ವಾಯುಪಡೆಯ ಮಾರ್ಷಲ್ ಮಾನವೇಂದ್ರ ಸಿಂಗ್ ಭೇಟಿ ನೀಡಿದರು. 575 ಮೆಟ್ಟಿಲುಗಳನ್ನೂ ಏರಿ ಕುಟುಂಬ ಸಮೇತರಾಗಿ ಬಂದು ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಆಂಜನೇಯನ ದರ್ಶನ ಪಡೆದರು. ನಂತರ ಅಂಜನಾದ್ರಿ ಸುತ್ತಲಿರುವ ಬೆಟ್ಟ-ಗುಡ್ಡಗಳನ್ನು ವೀಕ್ಷಿಸುತ್ತಾ ಸಂತಸ ವ್ಯಕ್ತ ಪಡಿಸಿ ಐತಿಹಾಸಿಕ ಸ್ಥಳವಾದ ಹಂಪಿಗೆ ಭೇಟಿ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....