Wednesday, August 12, 2026

Anjanadri hill

ಅಂಜನಾದ್ರಿ ಹನುಮನಿಗೆ ಕೋಟಿ ಕೋಟಿ ಮೌಲ್ಯದ ಚಿನ್ನ! ದಾನಿಯ ಭಕ್ತಿಗೆ ಸಾಟಿಯೇ ಇಲ್ಲ!

ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಅಂಜನೇಯ ದೇವಸ್ಥಾನಕ್ಕೆ ಭಕ್ತಿಯ ಭವ್ಯ ಕಾಣಿಕೆಯನ್ನು ಸಲ್ಲಿಸಲಾಗಿದೆ. ಉದ್ಯಮಿಯೊಬ್ಬರು ಸುಮಾರು ₹2.5 ಕೋಟಿ ಮೌಲ್ಯದ ಆಭರಣಗಳನ್ನು ದೇವಾಲಯಕ್ಕೆ ದಾನವಾಗಿ ನೀಡಿದ್ದಾರೆ. ಅಂಜನಾದ್ರಿ ಬೆಟ್ಟಕ್ಕೆ ಈ ಆಭರಣ ದಾನವನ್ನು ದೇವಸ್ಥಾನದ ಅಭಿವೃದ್ಧಿ ಹಾಗೂ ದೇವರ ಅಲಂಕಾರಕ್ಕಾಗಿ ಸಮರ್ಪಿಸಲಾಗಿದೆ ಎಂದು ತಿಳಿದುಬಂದಿದೆ. ರಾಮಾಯಣ ಕಾಲದಿಂದಲೇ ಪ್ರಸಿದ್ಧವಾಗಿರುವ ಈ ಬೆಟ್ಟವು ಹನುಮಂತನ...

ಪ್ರವೇಶ ನಿರ್ಬಂಧದ ನಡುವೆಯೂ ಅಂಜನಾದ್ರಿ ಬೆಟ್ಟ ಏರಿದ ಕೆರೆಹಳ್ಳಿ!

ಕೊಪ್ಪಳ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧದ ನಡುವೆಯೂ, ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅಂಜನಾದ್ರಿ ಬೆಟ್ಟ ಏರಿರುವ ಘಟನೆ ಗಮನ ಸೆಳೆಯುತ್ತಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಮಾರ್ಚ್ 21ರಿಂದ 23ರವರೆಗೆ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು. ಆದರೂ, ದರ್ಶನಕ್ಕೆ ಒತ್ತಾಯಿಸಿದ ಕೆರೆಹಳ್ಳಿ, ಪೊಲೀಸರೊಂದಿಗೆ...

ಅಂಜನಾದ್ರಿಯಲ್ಲಿ ಇಂದು ಹನುಮ ಮಾಲೆ ವಿಸರ್ಜನೆ

ಕೊಪ್ಪಳ: ಗಂಗಾವತಿ ತಾಲೂಕಿನಲ್ಲಿರುವ ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಇಂದು ಹನುಮ ಮಾಲಾಧಾರಿಗಳು ಆಗಮಿಸುತ್ತಿದ್ದಾರೆ. ಗಂಗಾವತಿ ನಗರದಿಂದ ನಡೆಯಲಿರುವ ಸಂಕೀರ್ತನಾ ಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಗಂಗಾವತಿ ಹಾಗೂ ಅಂಜನಾದ್ರಿ ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನು ಗಂಗಾವತಿಯಲ್ಲಿ 100ಕ್ಕೂ ಹೆಚ್ಚು ಸಿಸಿಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕರ್ನಾಟಕ ರಾಜ್ಯ ಕ್ರೀಡಾಕೂಟದ ರೈಪಲ್ ಶೂಟಿಂಗ್ ನಲ್ಲಿ, ರನ್ನರ್...

ಆಂಜನೇಯನ ಜನ್ಮಸ್ಥಳಕ್ಕೆ ಭೇಟಿ ನೀಡಿದ ಏರ್ ಮಾರ್ಷಲ್ ಮಾನವೇಂದ್ರ ಸಿಂಗ್

News ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಸಮೀಪದ ಧಾರ್ಮಿಕ ಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಭಾರತೀಯ ವಾಯುಪಡೆಯ ಮಾರ್ಷಲ್ ಮಾನವೇಂದ್ರ ಸಿಂಗ್ ಭೇಟಿ ನೀಡಿದರು. 575 ಮೆಟ್ಟಿಲುಗಳನ್ನೂ ಏರಿ ಕುಟುಂಬ ಸಮೇತರಾಗಿ ಬಂದು ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಆಂಜನೇಯನ ದರ್ಶನ ಪಡೆದರು. ನಂತರ ಅಂಜನಾದ್ರಿ ಸುತ್ತಲಿರುವ ಬೆಟ್ಟ-ಗುಡ್ಡಗಳನ್ನು ವೀಕ್ಷಿಸುತ್ತಾ ಸಂತಸ ವ್ಯಕ್ತ ಪಡಿಸಿ ಐತಿಹಾಸಿಕ ಸ್ಥಳವಾದ ಹಂಪಿಗೆ ಭೇಟಿ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img