Sunday, June 14, 2026

Anjanadri Hills

ಅಂಜನಾದ್ರಿ ಬೆಟ್ಟದಲ್ಲಿ ದೀಪಾವಳಿ ಆಚರಿಸಿಲ್ಲ ರಾಜ್ಯ ಸರ್ಕಾರದ ವಿರುದ್ಧ ವಿದೇಶಿಗರು ಅಸಮಾಧಾನ

Koppala News: ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಪುರಾಣ ಪ್ರಸಿದ್ದ ಆಂಜನೇಯ ದೇವಸ್ಥಾನವಿದೆ. ಆದರೆ ಈ ದೇವಸ್ಥಾನದಲ್ಲಿ ದೀಪಾವಳಿ ಸಮಯದಲ್ಲಿಯೇ ಎಲ್ಲಿಯೂ ಕೂಡ ದೀಪಗಳನ್ನು ಹಚ್ಚದೆ ಇರುವುದು ಕೆಲ ವಿದೇಶಿಗರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದು ಧರ್ಮವನ್ನು ಸ್ವೀಕರಿಸಿ ರಷ್ಯಾದಿಂದ ಬಂದಿದ್ದ ಮೀನಾಕ್ಷಿ ಗಿರಿ, ಸರಸ್ವತಿ ಮತ್ತು ಗಂಗಾ ಅನ್ನೋರು...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img