Tuesday, October 14, 2025

Anjaneya

Koppal : ಲಸಿಕೆ ಪಡೆಯದಿದ್ದರು ಎರಡನೇ ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರ..!

ಕೊಪ್ಪಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(District Health and Family Welfare)ಯ ಅಧಿಕಾರಿಗಳು ಎಡವಟ್ಟಿನಿಂದ ಕೊರೋನಾ(corona) ಎರಡನೇ ಲಸಿಕೆ ಪಡೆಯದಿದ್ದರೂ ಸಹ ಎರಡನೇ ಲಸಿಕೆಯ ಪಡೆದಿರುವುದಾಗಿ ಮೊಬೈಲ್ ಸಂಖ್ಯೆಗೆ ಸಂದೇಶ ಬಂದಿದೆ. ಕೊಪ್ಪಳದ ಕಾರಟಗಿ ತಾಲೂಕಿನ ಮರ್ಲಾನಹಳ್ಳಿಯ ಆಂಜನೇಯ ಹಾಗೂ ಚರಮಸ್ ಎಂಬ ಯುವಕರಿಗೆ ಎರಡನೇ ಲಸಿಕೆ ಪಡೆದಿರುವುದಾಗಿ...

11 ಬಾರಿ ಈ ಮಂತ್ರ ಪಠಿಸಿದರೆ ನಿಮ್ಮ ಕನಸು ನನಸಾಗುವುದು ಖಚಿತ.

ಸರ್ಕಾರಿ ಕೆಲಸದ ಕನಸು ಇದ್ದರೆ ಈ ಒಂದು ಮಂತ್ರವನ್ನು ದಿನವೂ 11 ಬಾರಿ ಪಠಿಸಿದರೆ ಸಾಕು ಸರ್ಕಾರಿ ಕೆಲಸದ ಕನಸು ನನಸಾಗುತ್ತದೆ. ಇನ್ನೂ ಕೆಲವರಿಗೆ ತಮಗೆ ಇರುವ ಕೆಲಸದಲ್ಲಿ ಪ್ರಮೋಷನ್ ಸಿಗಬೇಕು ಕೆಲಸದಲ್ಲಿ ಒಳ್ಳೆಯ ಹೆಸರನ್ನು ಮಾಡಬೇಕು, ನಮ್ಮ ಸಂಬಳ ಹೆಚ್ಚಾಗಬೇಕು ಎಂದು ಬಹಳ ಒದ್ದಾಡುತ್ತಾ ಇರುತ್ತಾರೆ. ಅಂತವರು ಚಿಂತೆ ಮಾಡುವುದೇ ಬೇಡ ಆಂಜನೇಯ...

Anjaneya ಸ್ವಾಮಿ ಪೂಜೆಯಿಂದ ಶನಿಕಾಟ ದೂರವಾಗುತ್ತದೆ.

ಆಂಜನೇಯಸ್ವಾಮಿ ಎಂದರೆ ಸಾಕಷ್ಟು ಜನರಿಗೆ ಬಹಳ ಇಷ್ಟವಾದ ದೇವರು ಅದರಲ್ಲಿಯೂ ಶನಿದೆಶೆ ಇರುವವರು ಶನಿಕಾಟ ಇರುವವರು ಹೆಚ್ಚಾಗಿ ಆಂಜನೇಯಸ್ವಾಮಿಯ ಮೊರೆ ಹೋಗುವುದನ್ನು ನೋಡಬಹುದು. ವಿಶೇಷವಾಗಿ ಆಂಜನೇಯಸ್ವಾಮಿಗೆ ಮಂಗಳವಾರ ಮತ್ತು ಶನಿವಾರದಂದು ಪೂಜೆ-ಪುನಸ್ಕಾರಗಳನ್ನು ಸಲ್ಲಿಸುತ್ತಾರೆ. ಮನೆಯಲ್ಲಿ ಸ್ವಾಮಿಯ ಫೋಟೋಗಳನ್ನು ಇಟ್ಟು ಪೂಜೆ ಮಾಡುತ್ತಾರೆ. ದೇವಾಲಯಗಳಿಗೆ ಹೋಗಿ ಆಂಜನೇಯ ಸ್ವಾಮಿಯ ದರ್ಶನವನ್ನು ಮಾಡುತ್ತಾರೆ. ಆಂಜನೇಯ ಸ್ವಾಮಿಯನ್ನು ಈ...
- Advertisement -spot_img

Latest News

ರಾಜಕೀಯದ ಸುಳಿವು ನೀಡಿದ್ರಾ ಸೈನಾ ನೆಹವಾಲ್​?

ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...
- Advertisement -spot_img