Tuesday, August 18, 2026

Anjaneya moorthy

ಹೂಳು ತುಂಬಿದ ಕಾಲುವೆಯಲ್ಲಿ ಪತ್ತೆಯಾದ ಆಂಜನೇಯ ಮೂರ್ತಿ…!

www.karnatakatv.net: ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಸಮೀಪದ ಬೋರನಕಣಿವೆ ಜಲಾಶಯದಲ್ಲಿ ಸುಮಾರು 3 ಅಡಿ ಎತ್ತರದ ಆಂಜನೇಯಸ್ವಾಮಿ ಮೂರ್ತಿಯ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ಕಳೆದ 3 ದಿನಗಳಿಂದ ಇಲ್ಲಿನ ಬೋರನಕಣಿವೆ ಜಲಾಶಯದ ಕಾಲುವೆಯೊಳಗೆ ಹೂಳು ತೆಗೆಯುವ ಕಾರ್ಯ ನಡೆಯುತ್ತಿದೆ. ಈ ವೇಳೆ ಕಲ್ಲಿನ ಆಂಜನೇಯ ವಿಗ್ರಹ ಪತ್ತೆಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು...
- Advertisement -spot_img

Latest News

ಅವರು ಆಗಿನ್ನೂ ಮಗು – ಅಮಿತ್ ಷಾಗೆ ಎಚ್ಚರಿಸಿದ ಖರ್ಗೆ!

ದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ರಾಷ್ಟ್ರೀಯ ಗೀತೆ ಹಾಗೂ ದೇಶಭಕ್ತಿಯ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ವಂದೇ ಮಾತರಂ...
- Advertisement -spot_img