Monday, May 18, 2026

Anjaneya moorthy

ಹೂಳು ತುಂಬಿದ ಕಾಲುವೆಯಲ್ಲಿ ಪತ್ತೆಯಾದ ಆಂಜನೇಯ ಮೂರ್ತಿ…!

www.karnatakatv.net: ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಸಮೀಪದ ಬೋರನಕಣಿವೆ ಜಲಾಶಯದಲ್ಲಿ ಸುಮಾರು 3 ಅಡಿ ಎತ್ತರದ ಆಂಜನೇಯಸ್ವಾಮಿ ಮೂರ್ತಿಯ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ಕಳೆದ 3 ದಿನಗಳಿಂದ ಇಲ್ಲಿನ ಬೋರನಕಣಿವೆ ಜಲಾಶಯದ ಕಾಲುವೆಯೊಳಗೆ ಹೂಳು ತೆಗೆಯುವ ಕಾರ್ಯ ನಡೆಯುತ್ತಿದೆ. ಈ ವೇಳೆ ಕಲ್ಲಿನ ಆಂಜನೇಯ ವಿಗ್ರಹ ಪತ್ತೆಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು...
- Advertisement -spot_img

Latest News

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...
- Advertisement -spot_img