Wednesday, February 4, 2026

#anjuman samithi

Hubli Ganesha: ಗಣೇಶ ವಿಸರ್ಜನೆ ಹಿನ್ನೆಲೆ ಈದ್ ಮಿಲಾದ್ ಮೆರವಣಿಗೆ ಮುಂದೂಡಿದ ಅಂಜುಮನ್ ಸಮಿತಿ..!

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ಗಣೇಶೋತ್ಸವ ಆಚರಣೆ ವಿವಾದದ ಬಿಸಿ ತಣ್ಣಗಾಗುತ್ತಿರುವಂತೆಯೇ ಶಾಂತಿ ಸೌಹಾರ್ದತೆಗಾಗಿ ಅಂಜುಮನ್ ಸಮಿತಿ  ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈದ್ ಮಿಲಾದ್ ಹಬ್ಬದ ಮೆರವಣಿಗೆಯನ್ನು ಒಂದು ದಿನ ಮುಂದೂಡಲು ಅಂಜುಮನ್ ಸಮಿತಿ ನಿರ್ಧರಿಸಿದೆ. ನಗರದಲ್ಲಿ ಸೆ 28 ರಂದು ಗಣೇಶ ವಿಸರ್ಜನೆ ಇದ್ದು ಅಂದು ಮುಸ್ಲಿಂ ಬಾಂದವರ...
- Advertisement -spot_img

Latest News

ಜ್ಯೋತಿಷಿ ಕೊಲೆ, MLA ಪಾತ್ರ ಬಹಿರಂಗ?

ಕಾರವಾರದ ಸಿದ್ದಾಪುರದಲ್ಲಿ ನಡೆದ 41 ವರ್ಷದ ವಸಂತ್ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ವಿಚಾರ ರಾಜ್ಯಾದ್ಯಂತ ತೀವ್ರ ಚರ್ಚೆಗೆ...
- Advertisement -spot_img