Monday, September 21, 2026

#anjuman samithi

Hubli Ganesha: ಗಣೇಶ ವಿಸರ್ಜನೆ ಹಿನ್ನೆಲೆ ಈದ್ ಮಿಲಾದ್ ಮೆರವಣಿಗೆ ಮುಂದೂಡಿದ ಅಂಜುಮನ್ ಸಮಿತಿ..!

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ಗಣೇಶೋತ್ಸವ ಆಚರಣೆ ವಿವಾದದ ಬಿಸಿ ತಣ್ಣಗಾಗುತ್ತಿರುವಂತೆಯೇ ಶಾಂತಿ ಸೌಹಾರ್ದತೆಗಾಗಿ ಅಂಜುಮನ್ ಸಮಿತಿ  ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈದ್ ಮಿಲಾದ್ ಹಬ್ಬದ ಮೆರವಣಿಗೆಯನ್ನು ಒಂದು ದಿನ ಮುಂದೂಡಲು ಅಂಜುಮನ್ ಸಮಿತಿ ನಿರ್ಧರಿಸಿದೆ. ನಗರದಲ್ಲಿ ಸೆ 28 ರಂದು ಗಣೇಶ ವಿಸರ್ಜನೆ ಇದ್ದು ಅಂದು ಮುಸ್ಲಿಂ ಬಾಂದವರ...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img