Monday, August 3, 2026

anjuman u nion

Pramod muthalik: ಅಂಜುಮನ್ ಸಂಸ್ಥೆಯವರ ವಿರುದ್ದ ಹರಿಹಾಯ್ದ ಮುತಾಲಿಕ್..!

ಹುಬ್ಬಳ್ಳಿ: ಅಂಜುಮನ್ ಇಸ್ಲಾಂ ಸಂಸ್ಥೆಯವರು ದೇಶದ್ರೋಹಿಗಳು, ಹಿಂದೂ ಸಮಾಜವನ್ನು ಕೆಣಕಿದರೇ ಮುಂದೆ ಮಸೀದಿ ಒಳಗಡೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತೊಮ್ಮೆ ಬಾಯಿ ಹರಿಬಿಟ್ಟಿದ್ದಾರೆ. ನಗರದ ಈದ್ಗಾ ಮೈದಾನದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಹುಬ್ಬಳ್ಳಿ ಈದ್ಗಾ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img