Friday, April 10, 2026

Anna Bhagya

ಅನ್ನಭಾಗ್ಯ, ಕ್ಷೀರಭಾಗ್ಯಕ್ಕೆ ಕನ್ನ, ಅಕ್ರಮ ಪಡಿತರ ದಾಸ್ತಾನು ಪತ್ತೆ!

ಯಾದಗಿರಿ ಗುರುಮಠಕಲ್ ಪಟ್ಟಣದ ಹೊರವಲಯದಲ್ಲಿರುವ ನರೆಂದ್ರ ರಾಠೋಡ ಕುಟುಂಬದ ಶ್ರೀ ಲಕ್ಷ್ಮೀ ತಿಮ್ಮಪ್ಪ ಕಾಟನ್ ಮತ್ತು ಜಿನ್ನಿಂಗ್ ಮಿಲ್ ಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿ, ಜೋಳ ಹಾಗೂ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್‌ಗಳು ಅಕ್ರಮವಾಗಿ ಸಂಗ್ರಹಿಸಲ್ಪಟ್ಟಿರುವುದು ಪತ್ತೆಯಾಗಿದೆ. ಈ ಹಿಂದೆ ಯಾದಗಿರಿಯಿಂದ ಅಮೆರಿಕಾಗೆ ಅಕ್ರಮ ಅಕ್ಕಿ...

Political News: ಅನ್ನ ಭಾಗ್ಯ ಜಾರಿಗೆ ತಂದಿದ್ದೇಕೆ ಎಂದು ವಿವರಿಸಿದ ಸಿಎಂ ಸಿದ್ದರಾಮಯ್ಯ

Political News: ಇಂದು ಸಿಎಂ ಸಿದ್ದರಾಮಯ್ಯ ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಸಮಾರಂಭದಲ್ಲಿ "ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ" ಕೃತಿ ಬಿಡುಗಡೆಗೊಳಿಸಿ, ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. https://youtu.be/-8IcDo-iVWc ಹೊಟ್ಟೆ ತುಂಬ ಹಿಟ್ಟು - ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಮಗೆ ಬಾಲ್ಯದಲ್ಲಿ ಮೊದಲು ಹೊಟ್ಟೆತುಂಬುವಷ್ಟು ಮುದ್ದೆ ಹಾಕಿ, ನಂತರ ಸ್ವಲ್ಪ...

Hubballi : ಗ್ಯಾರಂಟಿ ವಿರುದ್ಧ ಜೈನಮುನಿ ಅಸಮಾಧಾನ: ರಾಜ್ಯ ಸರ್ಕಾರ ಪ್ರತಿ ಮನೆಯಲ್ಲೂ ಸಾರಾಯಿ ಸಿಗುವಂತೆ ಮಾಡಿದೆ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿಯ ವಿರುದ್ಧ ವರೂರಿನ ಗುಣಧರನಂದಿ ಮಹಾರಾಜರು ಅಸಮಾಧಾನ ಹೊರಹಾಕಿದ್ದಾರೆ. ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಲ್ಲವನ್ನೂ ಫ್ರೀ ಕೊಟ್ಟು ಪ್ರತಿ ಮನೆಯಲ್ಲೂ ಸರಾಯಿ ಸಿಗುವಂತೆ ಮಾಡಿದೆ ಎಂದು ಗ್ಯಾರಂಟಿಗಳ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು https://youtu.be/1GDbxrC5pfM?si=xwAaC0MWRSFgWmO7 ಈ ದೇಶದ ದೌರ್ಭಾಗ್ಯ ಮಾರುಕಟ್ಟೆಯಲ್ಲಿ ಎರಡೂ ಸಾವಿರ ಲೀಟರ್ ಹಾಲು ಸಿಗುವುದಿಲ್ಲ.‌ ಆದ್ರೆ ಎಂಟು...

ಸಿದ್ದು ‘ಅನ್ನಭಾಗ್ಯ’ದ ಮೇಲೆ ಕುಮಾರಣ್ಣನಿಗೇಕೆ ಕಣ್ಣು…??

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುತ್ತಿರೋ ಅಕ್ಕಿಯ ಪ್ರಮಾಣವನ್ನು ಏರಿಕೆ ಮಾಡುವ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಅಕ್ಕಿ ವಿತರಣೆ ಜಾಸ್ತಿ ಮಾಡಿ ಅಂತ ಕಾಂಗ್ರೆಸ್, ಇಲ್ಲ ಜಾಸ್ತಿ ಮಾಡೋ ಚಾನ್ಸೇ ಇಲ್ಲ, ಅಂತ ಜೆಡಿಎಸ್ ಸಚಿವರು. ಹೀಗೆ ಚೌಕಾಸಿ ಮಾಡಿ ಕೊನೆಗೆ ಯಥಾವತ್ತಾಗಿ ಯೋಜನೆ ಮುಂದುವರಿಸಲು ತೀರ್ಮಾನ ಮಾಡಲಾಯ್ತು. ಸಚಿವ...
- Advertisement -spot_img

Latest News

Health Tips: ಸಾವಿರ ಸಾವಿರ ಖರ್ಚು ಮಾಡದೇ, ಮನೆಯಲ್ಲೇ ಬಾಡಿ ಡಿಟಾಕ್ಸ್ ಹೀಗೆ ಮಾಡಿ..

Health Tips: ಇತ್ತೀಚಿಗೆ ಹಲವರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆಯುವುದಕ್ಕಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಅದನ್ನು ಬಾಡಿ ಡೆಟಾಕ್ಸ್ ಎನ್ನಲಾಗುತ್ತದೆ. ಆದನೆ ನಾವು 3...
- Advertisement -spot_img