ರಾಜ್ಯದ ಜನತೆಗೆ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಒಂದು ಪ್ರಮುಖ ಮತ್ತು ಅಷ್ಟೇ ಬೇಸರದ ಸುದ್ದಿಯೊಂದು ಹೊರಬಿದ್ದಿದೆ. ಹೌದು 'ರಾಜ್ಯಾದ್ಯಂತ ಆಗಸ್ಟ್ ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಯನ್ನು ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹೌದು, ಪ್ರಸಕ್ತ ತಿಂಗಳು ಪಡಿತರ ವ್ಯವಸ್ಥೆಯಲ್ಲಿ ರಾಜ್ಯದ ಪಾಲಿನ ಅಕ್ಕಿ ಲಭ್ಯವಿಲ್ಲದಿರುವುದೇ ಈ ಅಡಚಣೆಗೆ ಪ್ರಮುಖ ಕಾರಣವಾಗಿದೆ ಅಂತ ಕೇಳಿಬಂದಿದೆ.
ಸಾಮಾನ್ಯವಾಗಿ...
ಬೋಗಸ್ ಕಾರ್ಡ್ಗಳನ್ನು ಪತ್ತೆ ಮಾಡಲು ಮತ್ತು ಪಡಿತರ ಸೋರಿಕೆಯನ್ನು ತಡೆಯಲು ಆಹಾರ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಇದೀಗ ಮುಂದಾಗಿದೆ. ಇದರಡಿ ಕಳೆದ 6 ತಿಂಗಳಿಂದ ಯಾವುದೇ ಆಹಾರ ಪದಾರ್ಥಗಳನ್ನು ಪಡೆಯದ ಬಿಪಿಎಲ್ ಕಾರ್ಡ್ಗಳನ್ನು ನಿಷ್ಕ್ರಿಯಗೊಳಿಸಲು ಇಲಾಖೆ ತೀರ್ಮಾನಿಸಿದೆ ಅಂತ ಹೇಳಲಾಗ್ತಿದೆ!
ಹೌದು 'ಸರ್ಕಾರದಿಂದ ಅನ್ನಭಾಗ್ಯ ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಉಚಿತ...
ಯಾದಗಿರಿ ಗುರುಮಠಕಲ್ ಪಟ್ಟಣದ ಹೊರವಲಯದಲ್ಲಿರುವ ನರೆಂದ್ರ ರಾಠೋಡ ಕುಟುಂಬದ ಶ್ರೀ ಲಕ್ಷ್ಮೀ ತಿಮ್ಮಪ್ಪ ಕಾಟನ್ ಮತ್ತು ಜಿನ್ನಿಂಗ್ ಮಿಲ್ ಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿ, ಜೋಳ ಹಾಗೂ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್ಗಳು ಅಕ್ರಮವಾಗಿ ಸಂಗ್ರಹಿಸಲ್ಪಟ್ಟಿರುವುದು ಪತ್ತೆಯಾಗಿದೆ. ಈ ಹಿಂದೆ ಯಾದಗಿರಿಯಿಂದ ಅಮೆರಿಕಾಗೆ ಅಕ್ರಮ ಅಕ್ಕಿ...
Political News: ಇಂದು ಸಿಎಂ ಸಿದ್ದರಾಮಯ್ಯ ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಸಮಾರಂಭದಲ್ಲಿ "ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ" ಕೃತಿ ಬಿಡುಗಡೆಗೊಳಿಸಿ, ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
https://youtu.be/-8IcDo-iVWc
ಹೊಟ್ಟೆ ತುಂಬ ಹಿಟ್ಟು - ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಮಗೆ ಬಾಲ್ಯದಲ್ಲಿ ಮೊದಲು ಹೊಟ್ಟೆತುಂಬುವಷ್ಟು ಮುದ್ದೆ ಹಾಕಿ, ನಂತರ ಸ್ವಲ್ಪ...
ಹುಬ್ಬಳ್ಳಿ: ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿಯ ವಿರುದ್ಧ ವರೂರಿನ ಗುಣಧರನಂದಿ ಮಹಾರಾಜರು ಅಸಮಾಧಾನ ಹೊರಹಾಕಿದ್ದಾರೆ.
ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಲ್ಲವನ್ನೂ ಫ್ರೀ ಕೊಟ್ಟು ಪ್ರತಿ ಮನೆಯಲ್ಲೂ ಸರಾಯಿ ಸಿಗುವಂತೆ ಮಾಡಿದೆ ಎಂದು ಗ್ಯಾರಂಟಿಗಳ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು
https://youtu.be/1GDbxrC5pfM?si=xwAaC0MWRSFgWmO7
ಈ ದೇಶದ ದೌರ್ಭಾಗ್ಯ ಮಾರುಕಟ್ಟೆಯಲ್ಲಿ ಎರಡೂ ಸಾವಿರ ಲೀಟರ್ ಹಾಲು ಸಿಗುವುದಿಲ್ಲ. ಆದ್ರೆ ಎಂಟು...
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುತ್ತಿರೋ ಅಕ್ಕಿಯ ಪ್ರಮಾಣವನ್ನು ಏರಿಕೆ ಮಾಡುವ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಅಕ್ಕಿ ವಿತರಣೆ ಜಾಸ್ತಿ ಮಾಡಿ ಅಂತ ಕಾಂಗ್ರೆಸ್, ಇಲ್ಲ ಜಾಸ್ತಿ ಮಾಡೋ ಚಾನ್ಸೇ ಇಲ್ಲ, ಅಂತ ಜೆಡಿಎಸ್ ಸಚಿವರು. ಹೀಗೆ ಚೌಕಾಸಿ ಮಾಡಿ ಕೊನೆಗೆ ಯಥಾವತ್ತಾಗಿ ಯೋಜನೆ ಮುಂದುವರಿಸಲು ತೀರ್ಮಾನ ಮಾಡಲಾಯ್ತು.
ಸಚಿವ...
Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...