Wednesday, November 26, 2025

#annabhagy aproject

ಇಂದಿರಾ ಕಿಟ್‌ನಲ್ಲಿ ಹೆಸರುಕಾಳಿಲ್ಲ

ಇಂದಿರಾ ಆಹಾರ ಕಿಟ್‌ನಲ್ಲಿ ಹೆಸರುಕಾಳು ಬದಲು ತೊಗರಿಬೇಳೆ ಹೆಚ್ಚುವರಿಯಾಗಿ ಕೊಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಅನ್ನಭಾಗ್ಯ ಫಲಾನುಭವಿಗಳ ಹಿತ ಕಾಯುವ ಜೊತೆಗೆ ರಾಜ್ಯದ ರೈತರ ನೆರವಾಗುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕಿಟ್‌ನಲ್ಲಿದ್ದ 1 ಕೆ.ಜಿ. ಹೆಸರುಕಾಳನ್ನು ಕೈ ಬಿಟ್ಟು, ಅದರ ಬದಲಿಗೆ ತೊಗರಿಬೇಳೆಯನ್ನು ಹೆಚ್ಚುವರಿಯಾಗಿ ವಿತರಿಸಲು ತೀರ್ಮಾನಿಸಲಾಗಿದೆ. ರಾಜ್ಯದ...

Anna Bhagya: ಅಕ್ಕಿ ಕೊಡಬಾರದು ಎನ್ನುವುದು ಬಿಜೆಪಿಯ ಅತ್ಯಂತ ಅನಾಗರಿಕ ಮತ್ತು ಅಮಾನವೀಯ ಮನಸ್ಥಿತಿ

ಬೆಂಗಳೂರು:  ಸಂವಿಧಾನ ಬದಲಾವಣೆ ಆದರೆ ದೇಶದ ಶೇ 90 ಕ್ಕೂ ಹೆಚ್ಚು ಸಂಖ್ಯೆಯ ಜನರ ದುಡಿಯುವ ಮತ್ತು ಬದುಕಿನ ಅವಕಾಶಗಳು ನಾಶವಾಗುತ್ತದೆ. ಆದ್ದರಿಂದ ಸಂವಿಧಾನವನ್ನು ಉಳಿಸಿ ದೇಶದ ದುಡಿಯುವ ಜನ ವರ್ಗಗಳ ಬದುಕಿನ ಅವಕಾಶಗಳನ್ನು ಕಾಪಾಡುವ ಬಹಳ ದೊಡ್ಡ ಜವಾಬ್ದಾರಿ ದೇಶದ ಜನರ ಮೇಲಿದೆ. ಕಾಂಗ್ರೆಸ್ ಗೆ ನಾಡಿನ ಮತ್ತು ದೇಶದ ದುಡಿಯುವ ವರ್ಗಗಳು...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img