Thursday, July 30, 2026

#annabhagya project

ಅನ್ನಭಾಗ್ಯ ಅಕ್ಕಿಗೆ ಫಾರಿನ್‌ ಭಾಗ್ಯ

ಫಾರಿನ್‌ ಟೂರ್‌ಗೆ ಹೋಗೋದು ಸಾಮಾನ್ಯ ಜನ್ರಿಗೆ ಕನಸಿನ ಮಾತು. ಆದರೆ ರಾಜ್ಯದ ಅನ್ನಭಾಗ್ಯ ಅಕ್ಕಿಗೆ ಫಾರಿನ್‌ಗೆ ಹೋಗೋ ಭಾಗ್ಯ ಸಿಕ್ಕಿದೆ. ಫಾರಿನ್‌ಗೆ ಹೋಗಲು ಸಜ್ಜಾಗಿದ್ದ ಕೋಟ್ಯಾಂತರ ಮೌಲ್ಯದ ಅನ್ನಭಾಗ್ಯ ಅಕ್ಕಿಯನ್ನು ರಾಜ್ಯದಲ್ಲಿ ಸೀಜ್‌ ಮಾಡಲಾಗಿದೆ. ರಾಜ್ಯ ಸರ್ಕಾರ ವಿತರಿಸುತ್ತಿರುವ ಪಡಿತರ ಅಕ್ಕಿಯನ್ನು ಪಾಲಿಶ್‌ ಮಾಡಿ, ಸಿಂಗಾಪುರ, ಫ್ರಾನ್ಸ್‌, ದುಬೈ ಸೇರಿದಂತೆ ಹಲವು ದೇಶಗಳಿಗೆ ರಫ್ತು ಮಾಡಲಾಗ್ತಿತ್ತು....

Anna Bhagya: ಅಕ್ಕಿ ಕೊರತೆ ನೀಗಿಸಲು ಫಲಾನುಭವಿಗಳ ಖಾತೆಗೆ ಹಣ ಜಮ. ಆದರೆ ಕೆಲವರಿಗೆ ವಂಚನೆ.!

ರಾಜ್ಯ ಸುದ್ದಿ : ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಈಗಾಗಲೆ ಜಾರಿಯಾಗಿದ್ದು ಕುಟುಂಬದ ಪ್ರತಿ ಕಾರ್ಡುದಾರರಿಗೆ 10 ಕೆಜಿ ಕೊಡುವುದಾಗಿ ಘೋಷಿಸಿತ್ತು, ಆದರೆ ಅಕ್ಕಿ ಕೊರತೆಯಿಂದಾಗಿ ಐದು ಕೆಜಿ ಅಕ್ಕಿ ಮತ್ತು ಇನ್ನುಳಿದ ಐದು ಕೆಜಿಯ ಬದಲಿಗೆ ಹಣ ನೀಡುವುದಾಗಿ ಘೋಷಿಸಿತ್ತು ಅದರಂತೆ ಫಲಾನುಭವಿಗಳ ಖಾತೆಗೆ ಹಣವೂ ಜಮವಾಗಿದೆ ಆದರೆ ಕೆಲವರು ಮಾತ್ರ...

ಹುಬ್ಬಳ್ಳಿಯಲ್ಲಿ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ..!

ರಾಜಕೀಯ ಸುದ್ದಿ:ಅದೇರೀತಿ ರಾಜ್ಯದ ಜನರ ಹಸಿವನ್ನು ನೀಗಿಸಲು ಕಾಂಗ್ರೆಸ್ ಸರ್ಕಾರ ಪ್ರತಿ ಬಿಪಿಎಲ್ ಕಾರ್ಡುದಾರರಿಗೆ  ಅನ್ನಭಾಗ್ಯ ಯೇಜನೆ ಹೆಸರಿನಲ್ಲಿ 10 ಕಿಜಿ ಹತ್ತಿ ಕೊಡುವುದಾಗಿ ಘೋಷಿಸಿದೆ. ಆದರೆ ಆದರೆ ಕೆಂದ್ರದಿಂದ 5 ಕೆಜಿ ಅಕ್ಇ ನೀಡಬೇಕೆಂದು ಬೇಡಿಕೆಯನ್ನು ಇಟ್ಟಿದೆ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು. ಈಗಾಗಲೆ ಮಹಿಳೆಯರಿಗೆ ಶಕ್ತಿ ಯೋಜನೆ ಹೆಸರಲ್ಲಿ ಉಚಿತ...
- Advertisement -spot_img

Latest News

Hubli News: ಸಭಾಪತಿ ರಾಜೀನಾಮೆ ವದಂತಿ; ಸಿಎಂ ರಿಸೈನ್ ಕೇಳಿಲ್ಲ ಎಂದ ಹೊರಟ್ಟಿ

Hubli Political News: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ....
- Advertisement -spot_img