Sunday, August 2, 2026

Annabhagya scheme

4,500 ಕೆ.ಜಿ. ‘ಅನ್ನಭಾಗ್ಯ’ ಅಕ್ಕಿ ಜಪ್ತಿ, ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು!

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ತಿಳವಳ್ಳಿ ಬಳಿ, ಅನ್ನಭಾಗ್ಯ ಯೋಜನೆಯ 4,500 ಕೆ.ಜಿ. ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಅಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಿಳವಳ್ಳಿ-ಹಂಸಬಾವಿ ರಸ್ತೆಯಲ್ಲಿ ಟಾಟಾ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಅಕ್ಟೊಬರ್ 24 ರಂದು ರಾತ್ರಿ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img