ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಆರಂಭವಾದ ಅನುದಾನ ಸಿಗದೇ ಅಭಿವೃದ್ಧಿ ಕೆಲಸಗಳೇ ಆಗ್ತಿಲ್ಲ ಅನ್ನೋ ಆರೋಪಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ರಾಜ್ಯಾದ್ಯಂತ ಮೂರು ತಿಂಗಳಿನಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರಿಗೆ ವೇತನ ಪಾವತಿಯಾಗಿಲ್ಲ. ಕೊಡುವ ಅಲ್ಪ ವೇತನವೂ ಪಾವತಿಯಾಗದೇ ಹಿನ್ನಲೆ ಕಾರ್ಯಕರ್ತೆಯರು ಹಾಗೂ ಸಹಾಯಕಿರು ಹೈರಾಣಾಗಿದ್ದಾರೆ. ಮನೆ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸ, ವೃದ್ಧರ ಆರೈಕೆ ಸೇರಿದಂತೆ...
ಬೆಂಗಳೂರು:“ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದನ್ನು ಸಹಿಸಲಾಗದೆ ಬಿಜೆಪಿಯವರು ನಮ್ಮ ಸರ್ಕಾರದ ಮೇಲೆ ಸುಳ್ಳು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಅವರ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಬೇರೆಯವರಿಗೆ ಹೆದರಿಸಿದಂತೆ ನನಗೆ ಹೆದರಿಸಲು ಸಾಧ್ಯವಿಲ್ಲ. ಇದಕ್ಕೆಲ್ಲಾ ನಾನು ಹೆದರುವುದಿಲ್ಲ.
ನಾನು ಎಂದಿಗೂ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ತರುವ,...
Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್
ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋದಲ್ಲಿ ಈ ಸ್ಕೂಟರ್ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್ಸಿಂಕ್...