Sunday, August 9, 2026

#annabhagya yojana

Siddaramaiah : ಥೂ.. ಸರ್ಕಾರಕ್ಕೆ ನಾಚಿಕೆಗೇಡು: ಕಾರ್ಯಕರ್ತೆಯರ ಹಣಕ್ಕೆ ಖನ್ನಾ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಆರಂಭವಾದ ಅನುದಾನ ಸಿಗದೇ ಅಭಿವೃದ್ಧಿ ಕೆಲಸಗಳೇ ಆಗ್ತಿಲ್ಲ ಅನ್ನೋ ಆರೋಪಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ರಾಜ್ಯಾದ್ಯಂತ ಮೂರು ತಿಂಗಳಿನಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರಿಗೆ ವೇತನ ಪಾವತಿಯಾಗಿಲ್ಲ. ಕೊಡುವ ಅಲ್ಪ ವೇತನವೂ ಪಾವತಿಯಾಗದೇ ಹಿನ್ನಲೆ ಕಾರ್ಯಕರ್ತೆಯರು ಹಾಗೂ ಸಹಾಯಕಿರು ಹೈರಾಣಾಗಿದ್ದಾರೆ. ಮನೆ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸ, ವೃದ್ಧರ ಆರೈಕೆ ಸೇರಿದಂತೆ...

DK Shivakumar: ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ನಾನು ಎಂದಿಗೂ ಮಾಡಲ್ಲ:

ಬೆಂಗಳೂರು:“ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದನ್ನು ಸಹಿಸಲಾಗದೆ ಬಿಜೆಪಿಯವರು ನಮ್ಮ ಸರ್ಕಾರದ ಮೇಲೆ ಸುಳ್ಳು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಅವರ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಬೇರೆಯವರಿಗೆ ಹೆದರಿಸಿದಂತೆ ನನಗೆ ಹೆದರಿಸಲು ಸಾಧ್ಯವಿಲ್ಲ. ಇದಕ್ಕೆಲ್ಲಾ ನಾನು ಹೆದರುವುದಿಲ್ಲ. ನಾನು ಎಂದಿಗೂ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ತರುವ,...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img