Tuesday, October 14, 2025

#annabhagya yojane

ಕೇಂದ್ರಕ್ಕೆ ಗೋಚರಿಸದವರಿಗೆ ರಾಜ್ಯದಿಂದ ಅನ್ನಭಾಗ್ಯ ಯೋಜನೆ..?!

State News: ರಾಜ್ಯದಲ್ಲಿ  ಸಿಎಂ ಸಿದ್ದರಾಮಯ್ಯ ತಮ್ಮ 7ನೇ ಬಜೆಟ್ ಮಂಡಿಸಿ ಕರುನಾಡನ್ನು ಮಾಡೆಲ್ ರಾಜ್ಯವಾಗಿಸಲು ಪ್ರಯತ್ನಿಸುತ್ತಿರುವುದಾಗಿ ಹೇಳಿದರು. ಇದರ ಅನ್ವಯ ಅನೇಕ ಜನಪರ ಯೋಜನೆಗಳನ್ನು ಘೋಷಣೆ ಮಾಡಿದರು. ಬಹು ಮುಖ್ಯವಾಗಿ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆಗಾಗಿ 10 ಕೋಟಿ ಮೀಸಲಿಡುವುದಾಗಿ  ಹೇಳಿದರು.ಈ ಯೋಜನೆಯ ಸಲುವಾಗಿ ಅನೇಕರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದೆಂದು...
- Advertisement -spot_img

Latest News

ಡಿನ್ನರ್‌ ಮೀಟಿಂಗ್‌ನಲ್ಲಿ ಸಚಿವರಿಗೆ ಸಿದ್ದು ತರಾಟೆ! ಇನ್‌ಸೈಡ್‌ ಸ್ಟೋರಿ

ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....
- Advertisement -spot_img