State News: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ 7ನೇ ಬಜೆಟ್ ಮಂಡಿಸಿ ಕರುನಾಡನ್ನು ಮಾಡೆಲ್ ರಾಜ್ಯವಾಗಿಸಲು ಪ್ರಯತ್ನಿಸುತ್ತಿರುವುದಾಗಿ ಹೇಳಿದರು. ಇದರ ಅನ್ವಯ ಅನೇಕ ಜನಪರ ಯೋಜನೆಗಳನ್ನು ಘೋಷಣೆ ಮಾಡಿದರು. ಬಹು ಮುಖ್ಯವಾಗಿ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆಗಾಗಿ 10 ಕೋಟಿ ಮೀಸಲಿಡುವುದಾಗಿ ಹೇಳಿದರು.ಈ ಯೋಜನೆಯ ಸಲುವಾಗಿ ಅನೇಕರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದೆಂದು...
Koppala News: ಅಂಜನಾದ್ರಿ ಬೆಟ್ಟದ ಶ್ರೀ ಹನುಮಂತ ದೇವರ ದಿವ್ಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ, ರಾಜ್ಯದ ಸಂಕಷ್ಟದಲ್ಲಿರುವ ಅನ್ನದಾತರ ಹಿತರಕ್ಷಣೆಗಾಗಿ ಬೃಹತ್ ಹೋರಾಟಕ್ಕೆ...