State News: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ 7ನೇ ಬಜೆಟ್ ಮಂಡಿಸಿ ಕರುನಾಡನ್ನು ಮಾಡೆಲ್ ರಾಜ್ಯವಾಗಿಸಲು ಪ್ರಯತ್ನಿಸುತ್ತಿರುವುದಾಗಿ ಹೇಳಿದರು. ಇದರ ಅನ್ವಯ ಅನೇಕ ಜನಪರ ಯೋಜನೆಗಳನ್ನು ಘೋಷಣೆ ಮಾಡಿದರು. ಬಹು ಮುಖ್ಯವಾಗಿ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆಗಾಗಿ 10 ಕೋಟಿ ಮೀಸಲಿಡುವುದಾಗಿ ಹೇಳಿದರು.ಈ ಯೋಜನೆಯ ಸಲುವಾಗಿ ಅನೇಕರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದೆಂದು...
ಬಾಗಲಕೋಟೆ (ಜಮಖಂಡಿ): ಹನುಮಂತ ದೇವರ ಓಕುಳಿ ಜಾತ್ರೆಯ ಪಟ್ಟಿ ಹಣ ಪಾವತಿಸದ ಕಾರಣಕ್ಕೆ ಏಳು ಕುಟುಂಬಗಳನ್ನು ಊರಿನಿಂದಲೇ ಬಹಿಷ್ಕಾರ ಹಾಕಿರುವ ವಿಚಿತ್ರ ಘಟನೆ ಹುಣಸಿಕಟ್ಟಿ ಗ್ರಾಮದಲ್ಲಿ...