ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ ಇದೀಗ ನವೀಕರಣಗೊಂಡ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಅದ್ಧೂರಿ ಪೂಜಾ ಕೈಂಕರ್ಯ ನೆರವೇರಿತು. ಶ್ರೀಯಡಿಯೂರು ಕ್ಷೇತ್ರದ ಶ್ರೀರೇಣುಕಾ ಶಿವಾಚಾರ್ಯ ಮಹಾಸ್ವಾಮಿ ಹಾಗೂ ಹುಬ್ಬಳಿ ಶಾಂತಾಶ್ರಮದ ಸದ್ಗುರು ಶ್ರೀ ಅಭಿನವ...
ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು, ಮನೆ ಮಂದಿಯಿಂದ ಅಪ್ಪುವಿಗೆ 4ನೇ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ರಾಘವೇಂದ್ರ ರಾಜ್ಕುಮಾರ್ ದಂಪತಿಗಳೂ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...