ಮಂಡ್ಯ: ಮಂಡ್ಯದ ಬಾಳೆಹೊನ್ನಿಗ ಗ್ರಾಮದಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಇಂದಿನಿಂದ ಪ್ರಚಾರ ಆರಂಭವಾಗಿದೆ. ಜನರು ಕೂಡ ಉತ್ತಮ ಪ್ರತಿಕ್ರಿಯೆ ಕೊಡ್ತಿದ್ದಾರೆ. ಜನರು ಆಶೀರ್ವಾದ ಮಾಡಲು ಮುಂದೆ ಬಂದಿದ್ದಾರೆ. ಅವರ ಪ್ರೀತಿಯಿಂದ ಕೆಲಸ ಮಾಡ್ತಿದ್ದೇನೆ. ಈ ಬಾರಿಯು ಆಶೀರ್ವಾದ ಮಾಡ್ತಾರೆ. ಬಾಳೆಹೋನ್ನಿಗ ಗ್ರಾಮದಲ್ಲಿ ಹಾಲಿನ ಅಭಿಷೇಕಾ ಮಾಡಿ ಶುಭಕೋರಿದ್ದಾರೆ ಎಂದರು.
ಅಲ್ಲದೇ, ಅಭಿವೃದ್ಧಿ ಕೆಲಸ ಇಟ್ಟಿಕೊಂಡು ಮತ...
ಮಂಡ್ಯ: ಮಂಡ್ಯದ ಮಳವಳ್ಳಿಯಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಅವರ ಕೊಟ್ಟ ಹೇಳಿಕೆಯಿಂದ, ಅನ್ನದಾನಿಗೆ ಸೋಲಿನ ಭಯ ಕಾಡುತ್ತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ ಅನ್ನದಾನಿ, ನೀವು ನನ್ನ ಕೈ ಬಿಟ್ರೆ ನಾನು ಹಾಡು ಹೇಳಿಕೊಂಡು, ನಾಟಕವಾಡಿಕೊಂಡು ಜೀವನ ಮಾಡ್ತಿನಿ ಎಂದು ಹೇಳಿದ್ದಾರೆ.
ಹಾಸದಲ್ಲಿ ಶಾಸಕ ಪ್ರೀತಮ್ ಜೆ. ಗೌಡರ್ 41ನೇ ಹುಟ್ಟುಹಬ್ಬ ಆಚರಣೆ
ಮಂಡ್ಯದ ಮಳವಳ್ಳಿಯಲ್ಲಿ ಕನಕ...
www.karnatakatv.net ಮಂಡ್ಯ: ಕಳೆದ ಮೂರ್ನಾಲ್ಕು ದಿನಗಳಿಂದ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ನಡುವೆ ನಡೆಯುತ್ತಿರುವ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದೆ. ಸುಮಲತಾ ಪರ ರಾಕ್ ಲೈನ್ ವೆಂಕಟೇಶ್ ಮತ್ತು ಕುಮಾರಸ್ವಾಮಿ ಪರ ಅನ್ನದಾನಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇತ್ತ ಕುಮಾರಸ್ವಾಮಿ ಅವರು ಕದನದಿಂದ ಬೇಸತ್ತು ಕದನ ವಿರಾಮ ಘೋಷಿಸಿರುವಂತೆ ತೋರುತ್ತಿದೆ. ಸುಮಲತಾ ಜೊತೆ...
Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ.
ಕಮಲಾಕರ್...