Tuesday, September 16, 2025

annam

ಅನ್ನಂ ಪರಬ್ರಹ್ಮ ಸ್ವರೂಪಂ ಎಂದು ಏಕೆ ಕರೆಯುತ್ತಾರೆ…?

Devotional : ಮನೆಯಲ್ಲಿ ಮಕ್ಕಳು ಸರಿಯಾಗಿ ಊಟವನ್ನು ಮಾಡದೆ ಚೆಲ್ಲುತಿದ್ದರೆ ಮನೆಯ ಹಿರಿಯರು ಅವರಗೆ ಬುದ್ದಿ ಹೇಳುತ್ತಾರೆ. ಅನ್ನ ಪರಬ್ರಹ್ಮಸ್ವರೂಪ ಹಾಗೆ ಬಿಸಾಡಬಾರದು ಎನ್ನುತ್ತಾರೆ. ಯಾಕೆ ಅನ್ನವನ್ನು ಪರಬ್ರಹ್ಮಸ್ವರೂಪ ಎಂದು ಮಕ್ಕಳು ಕೇಳಿದರೆ ಯಾರೂ ಕೂಡಾ ಸರಿಯಾದ ಕಾರಣ ಹೇಳುವುದಿಲ್ಲಾ,ಹೇಳಲೂ ಸಾಧ್ಯವಿಲ್ಲ. ವಾಸ್ತವವಾಗಿ, ಪ್ರತಿಯೊಂದು ಜೀವಿಯು ಹುಟ್ಟುವ ಮೊದಲು, ದೇವರು ಈ ಭೂಮಿಯಲ್ಲಿ ಆ ಜೀವಿಗೆ ಅಗತ್ಯವಿರುವ...
- Advertisement -spot_img

Latest News

ಕೃಷಿ ಮೇಳದಲ್ಲಿ ಕರಿಬಸವೇಶ್ವರ ಅಗ್ರೀ ಇಂಡಿಯಾ ಭರ್ಜರಿ ಪ್ರದರ್ಶನ!

ಧಾರವಾಡದಲ್ಲಿ ನಡೆಯುತ್ತಿರುವ ಬೃಹತ್ ಕೃಷಿ ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಈ ಮಹತ್ವದ ಮೇಳದಲ್ಲಿ ರೈತರ ಕಲ್ಯಾಣಕ್ಕಾಗಿ ಕರಿಬಸವೇಶ್ವರ ಅಗ್ರೀ ಇಂಡಿಯಾ...
- Advertisement -spot_img