Thursday, December 4, 2025

annapoorni

ಅನ್ನಪೂರ್ಣಿ ಸಿನಿಮಾದಲ್ಲಿ ರಾಮನ ಡೈಲಾಗ್ ಬಗ್ಗೆ ಹೇಳಿಕೆ ನೀಡಿದ ನಟಿ ನಯನತಾರಾ

Movie News: ಅನ್ನಪೂರ್ಣಿ ಸಿನಿಮಾದಲ್ಲಿ ರಾಮ ಕೂಡ ವನವಾಸದಲ್ಲಿದ್ದಾಗ, ಮಾಂಸಾಹಾರ ಸೇವಿಸುತ್ತಿದ್ದ ಎಂಬ ಡೈಲಾಗ್ ಹೇಳಲಾಗಿತ್ತು. ಈ ಬಗ್ಗೆ ರಾಮಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದು, ನೆಟ್‌ಫ್ಲಿಕ್ಸ್ ವಿರುದ್ಧ ದೂರು ದಾಖಲಿಸಿದ್ದರು. ಈ ಕಾರಣಕ್ಕೆ ನೆಟ್ ಫ್ಲಿಕ್ಸ್‌ನವರು, ತಮ್ಮ್ ಆ್ಯಪಿನಿಂದ ಅನ್ನಪೂರ್ಣಿ ಸಿನಿಮಾ ಡಿಲೀಟ್ ಮಾಡಿದ್ದರು. ಇದೀಗ ಮೊದಲ ಬಾರಿ, ಈ ಚಿತ್ರದ ನಟಿ ನಯನತಾರಾ ಮೌನ...

ರಾಮ ಮಾಂಸಾಹಾರಿ ಎಂಬ ಡೈಲಾಗ್ ವಿವಾದ: ಸಿನಿಮಾ ಡಿಲೀಟ್ ಮಾಡಿದ ನೆಟ್‌ಫ್ಲಿಕ್ಸ್

Movie News: ತಮಿಳಿನ ಅನ್ನಪೂರ್ಣಿ ಸಿನಿಮಾದಲ್ಲಿ ರಾಮ ಕೂಡ ವನವಾಸದಲ್ಲಿ ಮಾಂಸಾಹಾರಿಯಾಗಿದ್ದ ಎಂಬ ಡೈಲಾಗ್ ಇದ್ದು, ಈ ವಿರುದ್ಧ ರಾಮಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಿನಿಮಾ ಮಾತ್ರವಲ್ಲದೇ, ನೆಟ್‌ಫ್ಲಿಕ್ಸ್ ಕೂಡ ಬ್ಯಾನ್ ಮಾಡಬೇಕು ಎಂದು ಅಭಿಯಾನ ನಡೆಸಿದ್ದರು. ಹಾಗಾಗಿ ಕೂಡಲೇ ಎಚ್ಚೆತ್ತುಕೊಂಡಿರುವ ನೆಟ್‌ಫ್ಲಿಕ್ಸ್ ಸಿನಿಮಾವನ್ನ ಡಿಲೀಟ್ ಮಾಡಿ, ಕ್ಷಮೆ ಕೇಳಿದೆ. ಶಿವಸೇನೆ ಮಾಜಿ ನಾಾಯಕ ರಮೇಶ್...

ಅನ್ನಪೂರ್ಣಿ ಸಿನಿಮಾ ಡೈಲಾಗ್ ವಿರುದ್ಧ ರಾಮಭಕ್ತರ ಆಕ್ರೋಶ..!

Movie News: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದೆ. ರಾಮಲಲ್ಲಾನ ಪ್ರಾಣಪ್ರತಿಷ್ಠೆ ನಡೆಯಲಿದೆ. ಈ ಮಧ್ಯೆ ಸಿನಿಮಾ ಡೈಲಾಗ್ ಒಂದು ಸದ್ದು ಮಾಡುತ್ತಿದ್ದು, ಇದರ ವಿರುದ್ಧ ರಾಮ ಭಕ್ತರು ಆಕ್ರೋಶ ಹೊರಹಾಕಿದ್ದಾರೆ. ನಯನತಾರಾ ಅಭಿನಯದ ಅನ್ನಪೂರ್ಣಿ ಸಿನಿಮಾ ಡೈಲಾಗಿ ಇದಾಗಿದ್ದು, ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ರಾಮನೂ ಕೂಡ ವನವಾಸದಲ್ಲಿ ಮಾಂಸಾಹಾರ ಸೇವಿಸಿದ್ದ ಎಂಬ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img