Movie News: ಅನ್ನಪೂರ್ಣಿ ಸಿನಿಮಾದಲ್ಲಿ ರಾಮ ಕೂಡ ವನವಾಸದಲ್ಲಿದ್ದಾಗ, ಮಾಂಸಾಹಾರ ಸೇವಿಸುತ್ತಿದ್ದ ಎಂಬ ಡೈಲಾಗ್ ಹೇಳಲಾಗಿತ್ತು. ಈ ಬಗ್ಗೆ ರಾಮಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದು, ನೆಟ್ಫ್ಲಿಕ್ಸ್ ವಿರುದ್ಧ ದೂರು ದಾಖಲಿಸಿದ್ದರು. ಈ ಕಾರಣಕ್ಕೆ ನೆಟ್ ಫ್ಲಿಕ್ಸ್ನವರು, ತಮ್ಮ್ ಆ್ಯಪಿನಿಂದ ಅನ್ನಪೂರ್ಣಿ ಸಿನಿಮಾ ಡಿಲೀಟ್ ಮಾಡಿದ್ದರು. ಇದೀಗ ಮೊದಲ ಬಾರಿ, ಈ ಚಿತ್ರದ ನಟಿ ನಯನತಾರಾ ಮೌನ...
Movie News: ತಮಿಳಿನ ಅನ್ನಪೂರ್ಣಿ ಸಿನಿಮಾದಲ್ಲಿ ರಾಮ ಕೂಡ ವನವಾಸದಲ್ಲಿ ಮಾಂಸಾಹಾರಿಯಾಗಿದ್ದ ಎಂಬ ಡೈಲಾಗ್ ಇದ್ದು, ಈ ವಿರುದ್ಧ ರಾಮಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಿನಿಮಾ ಮಾತ್ರವಲ್ಲದೇ, ನೆಟ್ಫ್ಲಿಕ್ಸ್ ಕೂಡ ಬ್ಯಾನ್ ಮಾಡಬೇಕು ಎಂದು ಅಭಿಯಾನ ನಡೆಸಿದ್ದರು. ಹಾಗಾಗಿ ಕೂಡಲೇ ಎಚ್ಚೆತ್ತುಕೊಂಡಿರುವ ನೆಟ್ಫ್ಲಿಕ್ಸ್ ಸಿನಿಮಾವನ್ನ ಡಿಲೀಟ್ ಮಾಡಿ, ಕ್ಷಮೆ ಕೇಳಿದೆ.
ಶಿವಸೇನೆ ಮಾಜಿ ನಾಾಯಕ ರಮೇಶ್...
Movie News: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದೆ. ರಾಮಲಲ್ಲಾನ ಪ್ರಾಣಪ್ರತಿಷ್ಠೆ ನಡೆಯಲಿದೆ. ಈ ಮಧ್ಯೆ ಸಿನಿಮಾ ಡೈಲಾಗ್ ಒಂದು ಸದ್ದು ಮಾಡುತ್ತಿದ್ದು, ಇದರ ವಿರುದ್ಧ ರಾಮ ಭಕ್ತರು ಆಕ್ರೋಶ ಹೊರಹಾಕಿದ್ದಾರೆ.
ನಯನತಾರಾ ಅಭಿನಯದ ಅನ್ನಪೂರ್ಣಿ ಸಿನಿಮಾ ಡೈಲಾಗಿ ಇದಾಗಿದ್ದು, ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ರಾಮನೂ ಕೂಡ ವನವಾಸದಲ್ಲಿ ಮಾಂಸಾಹಾರ ಸೇವಿಸಿದ್ದ ಎಂಬ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್ಆರ್ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...