Friday, September 11, 2026

annigere

Drought: ಕೂಡಲೇ ಬರಪೀಡಿತ ಪಟ್ಟಿಗೆ ಅಣ್ಣಿಗೇರಿ ತಾಲೂಕು ಸೇರಿಸಿ ದೇವರಾಜ್ ದಾಡಿಬಾವಿ

ಅಣ್ಣಿಗೇರಿ: ಧಾರವಾಡ ಜಿಲ್ಲೆಯ ಬರಪೀಡಿತ ಪ್ರದೇಶದ ಪಟ್ಟಿ ಬಿಡುಗಡೆಯಾಗಿದ್ದು ಅಣ್ಣಿಗೇರಿ ತಾಲೂಕನ್ನು ಬರಪೀಡಿತ ಪ್ರದೇಶದ ಪಟ್ಟಿಯಲ್ಲಿ ಸೇರಿಸದ ಕಾರಣ ಬೆನ್ನುರು ಗ್ರಾಮದ ರೈತ  ಮುಖಂಡ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ದೇವರಾಜ್ ದಾಡಿಬಾವಿ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಣ್ಣಿಗೇರಿ ತಾಲೂಕಿನಲ್ಲಿ ಕೇವಲ ನಾಲ್ಕು ಹಳ್ಳಿಗಳು ನೀರಾವರಿ ವ್ಯಾಪ್ತಿಗೆ ಬರುತ್ತವೆ, ಉಳಿದ 18 ಹಳ್ಳಿಗಳು ಒಣ ಬೇಸಾಯ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img