Friday, September 11, 2026

Annigeri

ಅಣ್ಣಿಗೇರಿ ಪುರಸಭೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿರುವ ಆರೋಪ, ಪ್ರತಿಭಟನೆ

Annigeri news: ಅಣ್ಣಿಗೇರಿ: ಅಣ್ಣಿಗೇರಿ ಪುರಸಭೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ನೇರವಾಗಿ ಪುರಸಭೆಯ ಅಧ್ಯಕ್ಷರೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಂದು ಆರೋಪಿಸಿ ಪುರಸಭೆಯ ಕೆಲ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಅಧ್ಯಕ್ಷೆ ಮೆಹಬೂಬಿ ನವಲಗುಂದ ಅವರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು, ಅಧ್ಯಕ್ಷರು ಹಣ ಪಡೆದು ಲೇಔಟ್ ಅಭಿವೃದ್ಧಿಗೆ ಅನುಮತಿ ನೀಡಿದ್ದಾರೆಂದು ಆರೋಪಿಸಿದರು. https://youtu.be/YhqpSGXgxxw ಇನ್ನು ಸಾಮಾನ್ಯ ಸಭೆಯಲ್ಲಿ...

ಕಂದಾಯ ಇಲಾಖೆ ಅಧಿಕಾರಿ ಮೇಲೆ ಪೊಲೀಸ್‌ನಿಂದ ಹಲ್ಲೆ ಆರೋಪ: ಅಣ್ಣಿಗೇರಿ ಠಾಣೆಯ ಗೌರವ ಹರಾಜು

Annigeri News: ಅಣ್ಣಿಗೇರಿ: ಅಣ್ಣಿಗೇರಿಯಲ್ಲಿ ನಿನ್ನೇ ರಾತ್ರಿ ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುವ ಅಧಿಕಾರಿ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಲಾಗಿದೆ. ಕಂದಾಯ ಇಲಾಖೆಯ ಅಧಿಕಾರಿ ರಿಷಿ ಸಾರಂಗ ಎಂಬುವವರ ಮೇಲೆ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಡಿ ಓ ಆಗಿರುವ ಪೊಲೀಸ್ ಪೇದೆ, ಮಂಜು ನಾಗಾವಿ ಎಂಬುವವರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img