Monday, April 21, 2025

#annirudhjatkar

ಮತ್ತೆ ಸಂಕಷ್ಟದಲ್ಲಿ ನಟ ಅನಿರುದ್ದ್ ಎಸ್. ನಾರಾಯಣ್ ಹೇಳಿದ್ದೇನು..?

ಮತ್ತೆ ಸಂಕಷ್ಟದಲ್ಲಿ ನಟ ಅನಿರುದ್ದ್ ಎಸ್. ನಾರಾಯಣ್ ಹೇಳಿದ್ದೇನು..? ನಟ ಅನಿರುದ್ದ್ ಟೈಮ್ ಸರಿ ಇಲ್ವಾ, ಅನ್ನೋ ಪ್ರಶ್ನೆ ಯಾಕೋ ಜೋರಾಗಿ ಚರ್ಚೆ ಆಗುತ್ತಿದೆ. ಒಂದಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡು ತೆರೆಮರೆಯಲ್ಲಿದ್ದ . ನಿಮಾಪಕ, ನಿರ್ದೇಶಕರಾದ ಎಸ್. ನಾರಾಯಣ್ ಅವರು ಅನಿರುದ್ದ್ ಅವರಿಗೆ ಹೊಸ ಧಾರವಾಹಿಗೆ ಅವಕಾಶ ನೀಡಿದ್ದರು. ಎಸ್ ನಾರಾಯಣ್ ಅನಿರುದ್ದ್ ಜೊತೆ ಸೂರ್ಯವಂಶ ಅನ್ನೋ ಸೀರಿಯಲ್...

ಹೊಸ ಸೀರಿಯಲ್ ನಲ್ಲಿ ಅನಿರುದ್ಧ್ ಭಾರೀ ನಿರೀಕ್ಷೆ..!

ಕಲಾ ಸಾಮ್ರಾಟ್ ಎಸ್. ನಾರಾಯಣ್ ರವರ ರಚನೆ ಹಾಗೂ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ ದಲ್ಲಿ ಅನಿರುದ್ಧ ನಾಯಕನಾಗಿ ಪಾತ್ರ ಮಾಡಲಿದ್ದಾರೆ.. ಈ ಬಗ್ಗೆ ನಟ ಅನಿರುದ್ಧ ಸ್ವತಹ ಪೋಸ್ಟ್ ಹಾಕಿದು, ಕರ್ನಾಟಕ ಟಿವಿಗೂ ಆ ಪೋಸ್ಟ್ ಲಭ್ಯವಿದೆ.. ನಮ್ಮೆಲ್ಲರ ನೆಚ್ಚಿನ ಉದಯ ವಾಹಿನಿಯಲ್ಲಿ ಅತಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಕಲಾ ಸಾಮ್ರಾಟ್ ಎಸ್. ನಾರಾಯಣ್...
- Advertisement -spot_img

Latest News

Sandalwood News: ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood News: ರಾಮಾಯಣ ಶೂಟಿಂಗ್ ಆರಂಭಕ್ಕೂ ಮುನ್ನ ಮಧ್ಯಪ್ರದೇಶದ ಪ್ರವಾಸದಲ್ಲಿರುವ ರಾಕಿಂಗ್ ಸ್ಟಾರ್ ಯಶ್, ಇಲ್ಲಿನ ಉಜ್ಜೇಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಶಿವನಿಗೆ ವಿಶೇಷ...
- Advertisement -spot_img