Wednesday, February 4, 2026

#annirudhjatkar

ಮತ್ತೆ ಸಂಕಷ್ಟದಲ್ಲಿ ನಟ ಅನಿರುದ್ದ್ ಎಸ್. ನಾರಾಯಣ್ ಹೇಳಿದ್ದೇನು..?

ಮತ್ತೆ ಸಂಕಷ್ಟದಲ್ಲಿ ನಟ ಅನಿರುದ್ದ್ ಎಸ್. ನಾರಾಯಣ್ ಹೇಳಿದ್ದೇನು..? ನಟ ಅನಿರುದ್ದ್ ಟೈಮ್ ಸರಿ ಇಲ್ವಾ, ಅನ್ನೋ ಪ್ರಶ್ನೆ ಯಾಕೋ ಜೋರಾಗಿ ಚರ್ಚೆ ಆಗುತ್ತಿದೆ. ಒಂದಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡು ತೆರೆಮರೆಯಲ್ಲಿದ್ದ . ನಿಮಾಪಕ, ನಿರ್ದೇಶಕರಾದ ಎಸ್. ನಾರಾಯಣ್ ಅವರು ಅನಿರುದ್ದ್ ಅವರಿಗೆ ಹೊಸ ಧಾರವಾಹಿಗೆ ಅವಕಾಶ ನೀಡಿದ್ದರು. ಎಸ್ ನಾರಾಯಣ್ ಅನಿರುದ್ದ್ ಜೊತೆ ಸೂರ್ಯವಂಶ ಅನ್ನೋ ಸೀರಿಯಲ್...

ಹೊಸ ಸೀರಿಯಲ್ ನಲ್ಲಿ ಅನಿರುದ್ಧ್ ಭಾರೀ ನಿರೀಕ್ಷೆ..!

ಕಲಾ ಸಾಮ್ರಾಟ್ ಎಸ್. ನಾರಾಯಣ್ ರವರ ರಚನೆ ಹಾಗೂ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ ದಲ್ಲಿ ಅನಿರುದ್ಧ ನಾಯಕನಾಗಿ ಪಾತ್ರ ಮಾಡಲಿದ್ದಾರೆ.. ಈ ಬಗ್ಗೆ ನಟ ಅನಿರುದ್ಧ ಸ್ವತಹ ಪೋಸ್ಟ್ ಹಾಕಿದು, ಕರ್ನಾಟಕ ಟಿವಿಗೂ ಆ ಪೋಸ್ಟ್ ಲಭ್ಯವಿದೆ.. ನಮ್ಮೆಲ್ಲರ ನೆಚ್ಚಿನ ಉದಯ ವಾಹಿನಿಯಲ್ಲಿ ಅತಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಕಲಾ ಸಾಮ್ರಾಟ್ ಎಸ್. ನಾರಾಯಣ್...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img