ಚಾಲೆAಜಿAಗ್ಸ್ಟಾರ್ ದರ್ಶನ್ ಆಗಿನ್ನೂ ಸ್ಯಾಂಡಲ್ವುಡ್ಗೆ ಸಣ್ಣ ಸಣ್ಣ ಪಾತ್ರಗಳ ಮೂಲಕ ಅಷ್ಟೇ ಎಂಟ್ರಿಕೊಟ್ಟಿದ್ರು. ಇನ್ನೂ ಚಾಲೆಂಜಿAಗ್ಸ್ಟಾರ್ ಆಗಿರಲಿಲ್ಲ. ಆದರೆ ಪ್ರೀತಿ ಹುಟ್ಟಿತ್ತು.
ಸಿನಿಮಾದಲ್ಲಿ ಪ್ರೀತಿ ಮಾಡೋ ಮೊದಲೇ ಜೀವನದಲ್ಲಿ ಪ್ರೀತಿ ಮಾಡಿದ್ರು. ಪ್ರೀತಿಸಿದ ವಿಜಯಲಕ್ಷಿö್ಮಯವರನ್ನೇ ಮದುವೆಯೂ ಆದ್ರು.
ಹಾಗೆ ನೋಡಿದ್ರೆ ದರ್ಶನ್ ಅವ್ರ ಮದ್ವೆ ಅದ್ಧೂರಿಯಾಗೇನೂ ನಡೆದಿರಲ್ಲ. ಧರ್ಮಸ್ಥಳದಲ್ಲಿ ಸಿಂಪಲ್ಲಾಗಿ ನಡೆದಿತ್ತು. ೨೦೦೦ನೇ ಇಸವಿಯಲ್ಲಿ ನಡೆದ ಮದುವೆಗೆ...
ಕನ್ನಡದ ಪ್ರತಿಷ್ಠಿತ ಸುದ್ದಿವಾಹಿನಿಯಾಗಿ ಬೆಳೆದುನಿಂತಿರುವ ಪಬ್ಲಿಕ್ ಟಿವಿಗೆ ಇಂದಿಗೆ ಹತ್ತು ವರ್ಷಗಳ ಸಂಭ್ರಮ. ಪತ್ರಿಕಾ ಮಾಧ್ಯಮದ ಹಿರಿಯ ವರದಿಗಾರರಾಗಿದ್ದ ಹೆಚ್.ಆರ್ ರಂಗನಾಥ್ ಒಬ್ಬ ಸಾಮಾನ್ಯನಾಗಿ ಹೊಸ ಉದ್ಯಮವನ್ನು ಕಟ್ಟಿ ಬೆಳೆಸಿದ ಪರಿ ಒಂದು ಪ್ರೇರಣಾದಾಯಿ ಕಥೆ. ಸುವರ್ಣನ್ಯೂಸ್ನಲ್ಲಿ ಮುಖ್ಯಸ್ಥರಾಗಿ ೨೦೧೦ರವರೆಗೂ ಕೆಲಸ ಮಾಡಿದ ಹೆಚ್.ಆರ್ ರಂಗನಾಥ್ ಇದ್ದದ್ದನ್ನು ಇದ್ದಂತೆ ಹೇಳೋ ನೇರವಾದಿ. ಈ ಕಾರಣದಿಂದಲೇ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....