Tuesday, December 23, 2025

AnonymousComplaint

ಅನಾಮಿಕನ ಬಗ್ಗೆ ಜೊತೆಗಾರನ ಸ್ಫೋಟಕ ಮಾತು – ಬುರುಡೆ ಬಿಟ್ನಾ ಅನಾಮಿಕ!?

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂಬ ಆರೋಪ ಮಾಡಿರುವ ಅನಾಮಿಕ ದೂರುದಾರನ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಆತನು ಜೊತೆಯಲ್ಲಿ ಕೆಲಸ ಮಾಡಿದ್ದ ಜತೆಗಾರ ಮದ್ದೂರು ತಾಲೂಕಿನ ವೈದ್ಯನಾಥಪುರ ಗ್ರಾಮದ ಹಾಗೂ ಸದ್ಯ, ಕೆ.ಹೊನ್ನಲಗೆರೆ ನಿವಾಸಿ ರಾಜು ಹೇಳಿದ್ದಾರೆ. ನಾನು ಧರ್ಮಸ್ಥಳದಲ್ಲಿ 8 ವರ್ಷಗಳ ಕಾಲ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸಿದ್ದೆ. ಆ ಸಮಯದಲ್ಲಿ ದೂರುದಾರನಾಗಿ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img