Monday, March 30, 2026

anoop shetty

ರಾಮನಗರ ಜಿಲ್ಲೆ ಪೂರ್ತಿ ಸ್ಯಾನಿಟೈಸರ್, ಮಾಸ್ಕ್ ಹಂಚಿಕೆ..!

ರಾಮನಗರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರು ಡಿಕೆಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಜನರಿಗೆ ಉಚಿತವಾಗಿ ವಿತರಿಸಲು ರಾಮನಗರ ಜಿಲ್ಲಾಧಿಕಾರಿ ಅರ್ಚನಾ ಅವರಿಗೆ ಶನಿವಾರ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ಹಸ್ತಾಂತರಿಸಿದರು. ಜಿಲ್ಲಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಇವುಗಳನ್ನು ಜನರಿಗೆ ವಿತರಿಸಲಿದ್ದಾರೆ. ಈ...
- Advertisement -spot_img

Latest News

ಕೃಷ್ಣನ ಬಗ್ಗೆ ಮಾತನಾಡಿ ಟ್ರೋಲ್ ಆದ ರುದ್ರಾಕ್ಷಿ ಮಾರಾಟಗಾರ್ತಿ ಮೋನಾಲಿಸಾ..

Movie News: ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತ ಫೇಮಸ್ ಆಗಿದ್ದ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶವೂ ಸಿಕ್ಕಿತ್ತು. ಬಳಿಕ ಆಕೆ ತನ್ನ ಮುಸ್ಲಿ ಪ್ರಿಯಕರನ...
- Advertisement -spot_img