ರಾಮನಗರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರು ಡಿಕೆಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಜನರಿಗೆ ಉಚಿತವಾಗಿ ವಿತರಿಸಲು ರಾಮನಗರ ಜಿಲ್ಲಾಧಿಕಾರಿ ಅರ್ಚನಾ ಅವರಿಗೆ ಶನಿವಾರ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ಹಸ್ತಾಂತರಿಸಿದರು. ಜಿಲ್ಲಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಇವುಗಳನ್ನು ಜನರಿಗೆ ವಿತರಿಸಲಿದ್ದಾರೆ. ಈ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...